23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಬೀಡಿನಲ್ಲಿ ಹೊಸ ಅಕ್ಕಿ ಊಟ


ಧರ್ಮಸ್ಥಳ: ವಿಜಯದಶಮಿ ದಿನವಾದ ಅ.2 ರಂದು ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಿಶೇಷ ಪೂಜೆ ಸಲ್ಲಿಸಿ ತೆನೆಯನ್ನು ಭವ್ಯ ಮೆರವಣಿಗೆಯಲ್ಲಿ ಬೀಡಿಗೆ ತರಲಾಯಿತು.

ಬೀಡಿನ ಬಸದಿಯಲ್ಲಿಯೂ ವಿಶೇಷ ಪೂಜೆ ಬಳಿಕ ಮಧ್ಯಾಹ್ನ ಹೊಸ ಅಕ್ಕಿ ಊಟ ನಡೆಯಿತು.
ಹೆಗ್ಗಡೆಯವರು, ಕುಟುಂಬಸ್ಥರು, ಬಂಧುಗಳು ಹಾಗೂ ಊರಿನವರು ಭಾಗವಹಿಸಿದರು.

Related posts

ಕೆಎಸ್ಸಾರ್ಟಿಸಿ ಧರ್ಮಸ್ಥಳ ಘಟಕದ ಸಂಚಾರ ನಿಯಂತ್ರಕ ವರ್ಗೀಸ್ ನಿಧನ

Suddi Udaya

ವಾಣಿ ಆಂ.ಮಾ. ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಲಕ್ಷ್ಮೀನಾರಾಯಣ. ಕೆ ರವರಿಗೆ ‘ರಾಜ್ಯ ಮಟ್ಟದ ವಿದ್ಯಾರತ್ನ ಪ್ರಶಸ್ತಿ’ ಪ್ರದಾನ

Suddi Udaya

ಬೆಳ್ತಂಗಡಿ ಮಾತೃಶ್ರೀ ಸಿಲ್ಕ್ ನಲ್ಲಿ ಅಮೋಘ ದರಕಡಿತ ಮಾರಾಟ, ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ

Suddi Udaya

ಕೊಕ್ಕಡ: ಪಲಸ್ತಡ್ಕ ರಕ್ಷಿತಾರಣ್ಯದಿಂದ ಮರ ಕಳವು ಭೇದಿಸಿದ ಅರಣ್ಯ ಇಲಾಖೆ: ಬಂಧಿಸಲಾಗಿದ್ದ ಆರೋಪಿ ಪ್ರಕಾಶ್ ಜಾಮೀನು ಮೇಲೆ ಬಿಡುಗಡೆ

Suddi Udaya

ಕೊಕ್ಕಡ: ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

Suddi Udaya

ಎಸ್‌.ಡಿ‌.ಎಂ. ನ್ಯಾಚುರೋಪತಿ ಹಾಗೂ ಯೋಗ ವಿಜ್ಞಾನ ಕಾಲೇಜು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!