23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಚರ್ಚ್ ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಆಚರಣೆ

ಬೆಳ್ತಂಗಡಿ : ಚರ್ಚ್ ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಆಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮವನ್ನು ಪುಟಾಣಿಗಳ ಪ್ರಾರ್ಥನೆ ಯೊಂದಿಗೆ ಆರಂಭಿಸಿ, ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ನಗರ ಪಂಚಾಯತ್ ಸ್ಥಾಯಿ ಸಮಿತಿಯ ಅಧ್ಯಕ್ಷ ಶರತ್, ವೀಣಾವಿನೋದ್ , ಶಿಕ್ಷಕಿಯರಾದ ಅಕ್ಷತಾ, ಪದ್ಮಲತಾ, ಸಮಿತಿಯ ಸದಸ್ಯರಾದ ವಿಘ್ನೇಶ್, ಸ್ತ್ರೀ ಶಕ್ತಿ ಸದಸ್ಯರಾದ ವೀಣಾ, ಪ್ರತೀಮಾ, ಮೀನಾಕ್ಷಿ, ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಉಷಾ ಶ್ರೀನಿವಾಸ್, ಅಂ. ಸಹಾಯಕಿ ಪುಷ್ಪಾವತಿ, ಹಾಗೂ ಮಕ್ಕಳ ಪೋಷಕರು ಉಪಸ್ಥಿತರಿದ್ದರು.

Related posts

ಬೆಳಾಲು: ಕೃಷಿ ತೋಟಕ್ಕೆ ನುಗ್ಗಿದ ಕಾಡಾನೆ

Suddi Udaya

ಇಂದಬೆಟ್ಟು-ಕಲ್ಲಾಜೆ ನವ ಭಾರತ್ ಗೆಳೆಯರ ಬಳಗ ಯುವ ಸಂಘಟನೆಯಿಂದ ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಶ್ರಮದಾನ

Suddi Udaya

ಉಜಿರೆ : ರುಡ್ ಸೆಟ್ ಸಂಸ್ಥೆಯಲ್ಲಿ 78ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya

ಕೊಯ್ಯೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya

ತೆಂಕಕಾರಂದೂರು: ಹಿಂದೂ ಸಂಗಮ ಬಳಂಜ ಮಂಡಲ ಆಮಂತ್ರಣ ಪತ್ರಿಕೆ ಬಿಡುಗಡೆ: ಜ 25 ಬಳಂಜ ಮಂಡಲದಿಂದ ಬೃಹತ್ ಹಿಂದೂ‌‌ ಸಂಗಮ ಶೋಭಾಯಾತ್ರೆ

Suddi Udaya

ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ನೂತನ ಶಿಲಾಮಯ ಧ್ವಜಸ್ತಂಭದ ಸ್ಥಾಪನೆ

Suddi Udaya
error: Content is protected !!