25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

.
ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯಲ್ಲಿ ಗಾಂಧಿ ಜಯಂತಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹುದ್ದೂರ್ ಶಾಸ್ತ್ರಿಯವರ ಜಯಂತಿಯನ್ನು ಆಚರಿಸಲಾಯಿತು.

ಮುಖ್ಯ ಶಿಕ್ಷಕಿ ಹೇಮಲತಾ ಎಂ ಆರ್ ರವರ ಸಲಹೆ ಸೂಚನೆಯ ಮೇರೆಗೆ ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ಜೆಸಿಂತ ರೋಡ್ರಿಗ್ರಸ್ ರವರು ಗಾಂಧಿ ಭಾವಚಿತ್ರಕ್ಕೆ ಹಾಗೂ ಶಾಸ್ತ್ರೀಜಿಯವರ ಭಾವಚಿತ್ರಕ್ಕೆ ಪುಷ್ಪ ಅರ್ಪಿಸಿದರು.

ನಂತರ ಶಿಕ್ಷಕ ವೃಂದದವರು ಪುಷ್ಪ ನಮನವನ್ನು ಸಲ್ಲಿಸಿದರು. ಶಾಲಾ ಶಿಕ್ಷಕ ವೃಂದ ಹಾಗೂ ಶಿಕ್ಷಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ಕುಕ್ಕಳ – ಮಡಂತ್ಯಾರು ಗ್ರಾಮ ಸಮಿತಿ ರಚನೆ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತಿನ ನೂತನ ನಾಯಕರ ಪದಗ್ರಹಣ ಮತ್ತು ಪ್ರಮಾಣವಚನ

Suddi Udaya

ನಿವೃತ್ತರಾದ ಪಿಲಾತಬೆಟ್ಟು ಸಂತ ಜೋಸೆಫರ ಅ.ಹಿ.ಪ್ರಾ. ಶಾಲಾ ಮುಖ್ಯಶಿಕ್ಷಕಿ ಸಿ| ಮೋಂತಿ ಡಿ’ಸೋಜಾ ರವರ ವಿದಾಯ ಸಮಾರಂಭ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಕೊಯ್ಯೂರು ಮಲೆಬೆಟ್ಟು ನಿವಾಸಿ ರಮ್ಯಾ ನೇಣು ಬಿಗಿದು ಆತ್ಮಹತ್ಯೆ

Suddi Udaya

ದ್ವೇಷ ಭಾಷಣ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ರವರಿಗೆ ಜಾಮೀನು ಮಂಜೂರು

Suddi Udaya
error: Content is protected !!