September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸೌತ್ ಕೆನರಾ ಫೋಟೊಗ್ರಾಫರ್ಸ್ ಅಸೋಸಿಯೇಶನ್ ವತಿಯಿಂದ ಸಹಾಯಾರ್ಥ ನೀಡುವ ಮೂಲಕ ಗಾಂಧಿ ಜಯಂತಿ ಆಚರಣೆ

ಬೆಳ್ತಂಗಡಿ : ಸೌತ್ ಕೆನರಾ ಫೋಟೊಗ್ರಾಫರ್ಸ್ ಅಸೋಸಿಯೇಶನ್ ಬೆಳ್ತಂಗಡಿ ವಲಯದ ವತಿಯಿಂದ ಅನಾರೋಗ್ಯಕ್ಕೊಳಗಾದ ಸದಸ್ಯ ಗೋಪಾಲ ಪೂಜಾರಿ ಉಜಿರೆ ಅವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ ಆರ್ಥಿಕ ಸಹಕಾರ ನೀಡುವ ಮೂಲಕ ಗಾಂಧಿ ಜಯಂತಿ ಆಚರಣೆ ಮಾಡಲಾಯಿತು.

ಈ ಸಂಧರ್ಭ ವಲಯದ ಅಧ್ಯಕ್ಷ ರವಿ ಪೂಜಾರಿ ನಾರಾವಿ, ಕಾರ್ಯದರ್ಶಿ ದಾಮೋದರ ಗುರುವಾಯನಕೆರೆ, ಕೋಶಾಧಿಕಾರಿ ಸುಜಿತ್ ರೈ ಪದ್ಮುಂಜ, ಉಪಾಧ್ಯಕ್ಷ ಉಮೇಶ್ ಕುಲಾಲ್ ಗುರುವಾಯನಕೆರೆ, ಸಂಘಟನಾ ಕಾರ್ಯದರ್ಶಿ ಗಂಗಾಧರ ಉಜಿರೆ, ಛಾಯಾ ಕಾರ್ಯದರ್ಶಿ ಸಂದೇಶ್ ನಿಡ್ಲೆ, ಸ್ಥಾಪಕಾಧ್ಯಕ್ಷ ಪಾಲಾಕ್ಷ ಪಿ. ಸುವರ್ಣ, ಜಿಲ್ಲಾ ಕ್ರೀಡಾ ಕಾರ್ಯದರ್ಶಿ ಭಾರದ್ವಜ್ ಉಜಿರೆ, ಗೌರವ ಸಲಹೆಗಾರರಾದ ಜಗಧೀಶ್ ಜೈನ್ ಧರ್ಮಸ್ಥಳ, ಗೋಪಾಲ ಎನ್.ಎ. ಅಳದಂಗಡಿ, ಉಮೇಶ್ (ರಾಕೇಶ್) ಉಜಿರೆ, ಸುರೇಶ್ ಕೌಡಂಗೆ, ಸದಸ್ಯರಾದ ಸುಧಾಕರ ಗೇರುಕಟ್ಟೆ, ಲೋಕೇಶ್ ಅಣಿಯೂರು ಉಪಸ್ಥಿತರಿದ್ದರು.

Related posts

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಶಾರದಾ ಮಾತೆಯ ವಿಗ್ರಹ ಪಿಠಾರ್ಪಣೆ

Suddi Udaya

ಶ್ಲೋಕ ಕಂಠಪಾಠ : ಉರುವಾಲು ಶ್ರೀ ಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ರಿಷಿಕ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ ನಿಂದ ರಸ್ತೆ ಸಪ್ತಾಹ ಅಂಗವಾಗಿ ಜಾಗೃತಿ ಕಾರ್ಯಕ್ರಮ

Suddi Udaya

ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿರುವ ಸವಣಾಲುವಿನ ಹಿತ್ತಿಲಪೇಲ ನಿವಾಸಿಗಳು; ಸಂಪರ್ಕ ಕೊಂಡಿಯಾಗಿರುವ ನದಿಯನ್ನೇ ದಾಟದಂತೆ ಬ್ಯಾನರ್ ಹಾಕುವ ಮೂಲಕ ಅಧಿಕಾರಿಗಳ ದಿಗ್ಬಂಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಯೋಧ್ಯೆ ಶ್ರೀರಾಮಮಂದಿರ ನಿರ್ಮಾಣದ ಉಸ್ತುವಾರಿ ವಿ.ಹಿಂ.ಪ. ಸಮಿತಿ ಪ್ರಧಾನಕಾರ್ಯದರ್ಶಿ ಗೋಪಾಲ್ ಜಿ. ಭೇಟಿ

Suddi Udaya

ಬುರುಡೆ ಚಿನ್ನಯ್ಯನಿಂದ ಎಸ್ಐಟಿ ಗೆ ದೂರು

Suddi Udaya
error: Content is protected !!