22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೀರೆ ವಿತರಣೆ

ಧರ್ಮಸ್ಥಳ: ನವರಾತ್ರಿ ಪ್ರಯುಕ್ತ ಅ.1 ರಂದು ರಾತ್ರಿ ದೇವಸ್ಥಾನದಲ್ಲಿ 2600 ಮುತ್ತೈದೆಯರಿಗೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಸೀರೆಗಳನ್ನು ಪ್ರಸಾದರೂಪವಾಗಿ ವಿತರಿಸಿದರು.

ನವರಾತ್ರಿ ಪ್ರಯುಕ್ತ ಸೆ. 22 ರಿಂದ ಅ.1 ರ ವರೆಗೆ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಿತು.
ಪ್ರತಿ ದಿನ ಸಂಜೆ ಗಂಟೆ 6 ರಿಂದ ರಾತ್ರಿ 8 ರ ವರೆಗೆ ದೇವಸ್ಥಾನದ ಎದುರು ಇರುವ ಪ್ರವಚನ ಮಂಟಪದಲ್ಲಿ ಸಂಗೀತ, ಭಕ್ತಿಗೀತೆ, ವೀಣಾವಾದನ ಮೊದಲಾದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

Related posts

ಎಸ್ ಎಸ್ ಎಲ್ ಸಿ ಫಲಿತಾಂಶ: ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಉಜಿರೆ ಮಂದಾರ ಕಲಾವಿದರ ತಂಡದ ವತಿಯಿಂದ ದಿ| ಜಯರಾಮ್ ಕೆ ನಾಯರ್ ರವರಿಗೆ ನುಡಿ ನಮನ

Suddi Udaya

ಬೆಳ್ತಂಗಡಿ : ಪಟಾಕಿ ಅಂಗಡಿಗಳಿಗೆ ಅಧಿಕಾರಿಗಳಿಂದ ಪರಿಶೀಲನೆ: ಪಟಾಕಿ ದಾಸ್ತಾನು ಮಾಡಿದ್ದ ಮೂರು ಗೋದಾಮಿಗೆ ಬೀಗ

Suddi Udaya

ಕಾವಳಕಟ್ಟೆ ವಲಯ ಬಂಟರ ಸಂಘದಿಂದ ಸಮಾಜಮುಖಿ ಚಿಂತನಾ ಕಾರ್ಯಕ್ರಮ

Suddi Udaya

ಧರ್ಮಸ್ಥಳದಲ್ಲಿ 55ನೇ ವರ್ಷದ ಪುರಾಣ ಕಾವ್ಯ ವಾಚನ-ಪ್ರವಚನ ಉದ್ಘಾಟನೆ

Suddi Udaya

ರೇಷ್ಮೆರೋಡ್: ಬೃಹತ್ ಗಾತ್ರದ ಹೆಬ್ಬಾವು ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್

Suddi Udaya
error: Content is protected !!