37.9 C
ಪುತ್ತೂರು, ಬೆಳ್ತಂಗಡಿ
March 6, 2026
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶ್ರೀ ಧ.ಮಂ.ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹೂದ್ದೂರ್ ಶಾಸ್ತ್ರೀಯ ಜನ್ಮ ದಿನ ಆಚರಣೆ

ಉಜಿರೆ: ಶ್ರೀ ಧ.ಮಂ.ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹೂದ್ದೂರ್ ಭಾವಚಿತ್ರಕ್ಕೆ ನಿವೃತ್ತ ಮುಖ್ಯ ಶಿಕ್ಷಕರಾದ ಸುರೇಶ್ ಕೆ. ದೀಪ ಬೆಳಗಿಸಿ ಪುಷ್ಪಾರ್ಚನೆ ಸಲ್ಲಿಸಿ ಈ ದಿನದ ವಿಶೇಷತೆಗಳನ್ನು ತಿಳಿಸಿದರು.ವಿದ್ಯಾರ್ಥಿಗಳು ಮತ್ತು ಶಿಕ್ಷಕರಲ್ಲರೂ ಭಜನೆಯನ್ನು ಮಾಡಿ ಮಹಾ ನಾಯಕರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ್ದರು.

ಶಿಕ್ಷಕ ಚಂದ್ರಶೇಖರ್ ಕಾರ್ಯಕ್ರಮ ನಿರೂಪಣೆ ಮಾಡಿ ಮಹಾ ನಾಯಕರ ಗಾಂಧೀಜಿಯವರ ಅಹಿಂಸಾ ತತ್ವದ ಬಗ್ಗೆ ಮತ್ತು ಶಾಸ್ತ್ರೀಯವರ ಜೈ ಜವಾನ್ ಜೈ ಕಿಸಾನ್ ಘೋಷಿಣೆ ಇಂದಿಗೂ ನಮ್ಮ ಬದುಕಿನ ವೇದವಾಕ್ಯವಾಗಿದೆ ಎಂದರು.

Related posts

ಮರೋಡಿ: ದೇರಾಜೆ ಬೆಟ್ಟ ಎಂಬಲ್ಲಿಗೆ ಹೋಗುವ ಸಂಪರ್ಕ ರಸ್ತೆ ಕುಸಿತ

Suddi Udaya

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಧತ್ತಿನಿಧಿಯಿಂದ ಪುಸ್ತಕ ವಿತರಣೆ

Suddi Udaya

ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿಯವರ ಮನೆಗೆ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಭೇಟಿ

Suddi Udaya

ವಿಶ್ವ ಹಿಂದೂ ಪರಿಷದ್ ಬಜರಂಗದಳ‌ ಬೆಳ್ತಂಗಡಿ ಪ್ರಖಂಡದಿಂದ ಹರೀಶ್ .ವಿ. ನೆರಿಯ ಅವರ ಮನೆಗೆ ಭೇಟಿ

Suddi Udaya

ಬೆಳ್ತಂಗಡಿ ಜಮೀಯ್ಯತುಲ್ ಫಲಾಹ್ ಘಟಕದ ಪದಗ್ರಹಣ ಸಮಾರಂಭ

Suddi Udaya

ದೇಶದ ಪ್ರಧಾನಿ ನರೇಂದ್ರ ಮೋದಿಯವರಿಗೆ ಮದುವೆ ಆಮಂತ್ರಣ ಕಳುಹಿಸಿದ ವರ: ವೈವಾಹಿಕ ಬದುಕಿಗೆ ಕಾಲಿಟ್ಟ ಸುಬ್ರಹ್ಮಣ್ಯ ಆಚಾರ್ಯ – ಸವಿತಾ ದಂಪತಿಗೆ ಪ್ರಧಾನಿ ಕಾರ್ಯಲಯದಿಂದ ತಲುಪಿತು ಶುಭಾಶಯ ಪತ್ರ

Suddi Udaya
error: Content is protected !!