24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸ್ಟಾರ್ ಲೈನ್ ಶಾಲೆಯಲ್ಲಿ ಗಾಂಧಿ ಜಯಂತಿ ದಿನಾಚರಣೆ

ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ಇವರ ಜಯಂತಿಯನ್ನು ಬಹಳ ಅರ್ಥಪೂರ್ಣವಾಗಿ ನಡೆಸಲಾಯಿತು.

ವೇದಿಕೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಜಾಕಿನ್ ಬಿನ್ ಹಾಗೂ ಶಾಲಾ ಅಧ್ಯಾಪಕ ವೃಂದದವರು ಭಾಗವಹಿಸಿದ್ದರು. ಗಾಂಧೀಜಿಯವರ ಹಾಗೂ ಲಾಲ್ ಬಹುದ್ದೂರು ಶಾಸ್ತ್ರಿ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆಯನ್ನು ಮಾಡುವುದರ ಮೂಲಕ ಮಾತನಾಡಿದ ಶಾಲಾ ಮುಖ್ಯೋಪಾಧ್ಯಾಯನಿ ” ಮಹಾತ್ಮರ ಆದರ್ಶ ತತ್ವಗಳನ್ನು, ಮಾರ್ಗಗಳನ್ನು ನಾವು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಹಾಗೂ ಸಾಮರಸ್ಯದ ಬದುಕನ್ನು ನಾವು ನಡೆಸಬೇಕು ಎಂದರು.

ಗಾಂಧೀಜಿಯವರ ಭಜನಾ ಹಾಡುಗಳನ್ನು ಹಾಡುವುದರ ಮೂಲಕ ಶಿಕ್ಷಕರು ಕಾರ್ಯಕ್ರಮಕ್ಕೆ ಹೊಸ ಮೆರುಗನ್ನು ನೀಡಿದರು.

Related posts

ಕಣಿಯೂರು ಶೌರ್ಯ ವಿಪತ್ತು ನಿರ್ವಹಣೆ ಘಟಕದ ಮಾಸಿಕ ಸಭೆ

Suddi Udaya

ಸಿಯೋನ್ ಆಶ್ರಮ ಟ್ರಸ್ಟ್ ವತಿಯಿಂದ ಮಹಾಶಿವರಾತ್ರಿ ಯಾತ್ರಿಕರಿಗೆ ಉಚಿತ ಮಜ್ಜಿಗೆ ವಿತರಣೆ

Suddi Udaya

ಡಿ.ಕೆ.ಆರ್. ಡಿ.ಎಸ್ ಬೆಳ್ತಂಗಡಿ ನೇತೃತ್ವದಲ್ಲಿ ಕ್ಯಾನ್ಸರ್ ಜನಜಾಗೃತಿ ಕಾರ್ಯಕ್ರಮ ಹಾಗೂ ಧನ ಸಹಾಯ ಸಂಗ್ರಹಣಾ ಅಭಿಯಾನ

Suddi Udaya

ಶ್ರೀ ಧ.ಮಂ.ಅ.ಹಿ ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ವರ್ಲ್ಡ್ ರೈಲ್ವೇಸ್ ವಾಲಿಬಾಲ್ ಚಾಂಪಿಯನ್ ಶಿಪ್ ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ ಅಶ್ವಲ್ ರೈ ರಿಗೆ ಭಾರತದ ಅತ್ಯುತ್ತಮ ಆಟಗಾರ -2024 ಹಾಗೂ ಉದಯ ಕುಮಾರ್ ರಾಷ್ಟ್ರೀಯ ಪ್ರಶಸ್ತಿ

Suddi Udaya

ಕಕ್ಕಿಂಜೆ ಸ.ಪ್ರೌ. ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ದಿನಾಚರಣೆ

Suddi Udaya
error: Content is protected !!