September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಶಾಲಾ ವಿದ್ಯಾರ್ಥಿಗಳಿಂದ ಸರ್ವಧರ್ಮ ಪ್ರಾರ್ಥನೆ ಹಾಗೂ ಗುಂಪುಗಾಯನ ಹಾಡಲಾಯಿತು.

ಶಾಲಾ ಪ್ರಾಂಶುಪಾಲರಾದ ಮನ್ಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ದಿನದ ಮಹತ್ವದ ಕುರಿತು ಮಾತನಾಡಿದರು.

ವಿದ್ಯಾರ್ಥಿನಿ ಪ್ರಣಮ್ಯ ಕಾರ್ಯಕ್ರಮ ನಿರೂಪಿಸಿದರು.

Related posts

ಪಣೆಜಾಲು ಶ್ರೀ ಸ್ಟಾರ್ ಯುವಕ ಮಂಡಲ ಮತ್ತು ಮಹಿಳಾ ಮಂಡಲದಿಂದ ಚಿಕಿತ್ಸಾ ನೆರವು

Suddi Udaya

ಬೆಳ್ತಂಗಡಿ ಬಿಜೆಪಿ ಮಂಡಲದ ವತಿಯಿಂದ ಡಾ. ಶ್ಯಾಮ್ ಪ್ರಸಾದ ಮುಖರ್ಜಿ ಯವರ ಪುಣ್ಯಸ್ಮರಣೆ

Suddi Udaya

ಬೆಳ್ತಂಗಡಿ ಜ್ಞಾನವಿಕಾಸ ಸಂಯೋಜಕರ ಕ್ರಿಯಾಯೋಜನೆ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ವೀ. ಹೆಗ್ಗಡೆಯವರು ಉಜಿರೆ ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಗೆ ಭೇಟಿ

Suddi Udaya

ನಾಳೆಯಿಂದ(ಜು.20) ಕಡಮಗುಂಡಿ, ಬೊಲ್ಲೆ ಜಲಪಾತ ಪ್ರವೇಶಕ್ಕೆ ನಿರ್ಬಂಧ

Suddi Udaya

ನಾವೂರು ಬೃಹತ್ ರಕ್ತದಾನ ಶಿಬಿರ

Suddi Udaya
error: Content is protected !!