22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುವೆಟ್ಟು ಸ. ಉ. ಹಿ. ಪ್ರಾ. ಶಾಲೆಯಲ್ಲಿ ಮಹಾತ್ಮ ಗಾಂಧಿ ಜಯಂತಿ ಆಚರಣೆ

ಕುವೆಟ್ಟು: ಸ. ಉ. ಹಿ. ಪ್ರಾ. ಶಾಲೆ ಕುವೆಟ್ಟು ಇಲ್ಲಿ ಮಹಾತ್ಮ ಗಾಂಧಿ ಜಯಂತಿಯನ್ನು ಆಚರಿಸಲಾಯಿತು.

ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಸಾಮೂಹಿಕ ಪ್ರಾರ್ಥನೆ ಗೀತೆಗಳನ್ನು ಹಾಡಲಾಯಿತು. ಈ ಸoದರ್ಭದಲ್ಲಿ
ಶಾಲಾ ಎಸ್. ಡಿ.ಎಂ. ಸಿ. ಅಧ್ಯಕ್ಷ ಸಿರಾಜ್ ಎಂ ಚಿಲಿಂಬಿ, ಎಸ್. ಡಿ.ಎಂ. ಸಿ. ಸದಸ್ಯ ಸಮೀರ್, ಶಾಲಾ ಮುಖ್ಯ ಶಿಕ್ಷಕ ಭಾಸ್ಕರ, ಅಡುಗೆ ಸಿಬ್ಬಂದಿಯವರು, ವಿದ್ಯಾರ್ಥಿಗಳು ಮತ್ತಿತರರು ಉಪಸ್ಥಿತರಿದ್ದರು.

Related posts

ಬಲಿಪ ಪ್ರಸಾದ ಸಂಸ್ಮರಣೆ ಸರಣಿ ಕಾರ್ಯಕ್ರಮ : ಕಾನರ್ಪ ಉಮೇಶ ಆಚಾರ್ಯರಿಗೆ ಸನ್ಮಾನ

Suddi Udaya

ಪುಂಜಾಲಕಟ್ಟೆ ಸ.ಪ.ಪೂ. ಕಾಲೇಜಿನಲ್ಲಿ ನಶಾ ಮುಕ್ತ ಅಭಿಯಾನ ಹಾಗೂ ಗಿಡ ನೆಡುವ ಕಾರ್ಯಕ್ರಮ

Suddi Udaya

ಇಂದಬೆಟ್ಟು: ಸಂವಿಧಾನ ಜಾಗೃತಿ ಜಾಥ

Suddi Udaya

ಮೇಲಂತಬೆಟ್ಟು ಅಂಗನವಾಡಿ ಕೇಂದ್ರದಲ್ಲಿ ಪೋಷಣಾ ಅಭಿಯಾನ

Suddi Udaya

ಕಡಬ ಐಐಸಿಟಿ ಮೊಂಟೆಸ್ಸರಿ ತರಬೇತಿ ಸಂಸ್ಥೆಗೆ ಶೇ.100 ಫಲಿತಾಂಶ: 11 ವಿದ್ಯಾರ್ಥಿನಿಯರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ: ಪ್ರತಿಯೊಬ್ಬರು ಶಿಕ್ಷಕಿಯರಾಗಿ ನೇಮಕ

Suddi Udaya

ಮುಂಡೂರು: ಕರುವಿನ ಮೇಲೆ ಚಿರತೆ ದಾಳಿ: ಆತಂಕದಲ್ಲಿ ಗ್ರಾಮಸ್ಥರು

Suddi Udaya
error: Content is protected !!