September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುವೆಟ್ಟು ಸ. ಉ. ಹಿ. ಪ್ರಾ. ಶಾಲೆಯಲ್ಲಿ ಮಹಾತ್ಮ ಗಾಂಧಿ ಜಯಂತಿ ಆಚರಣೆ

ಕುವೆಟ್ಟು: ಸ. ಉ. ಹಿ. ಪ್ರಾ. ಶಾಲೆ ಕುವೆಟ್ಟು ಇಲ್ಲಿ ಮಹಾತ್ಮ ಗಾಂಧಿ ಜಯಂತಿಯನ್ನು ಆಚರಿಸಲಾಯಿತು.

ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಸಾಮೂಹಿಕ ಪ್ರಾರ್ಥನೆ ಗೀತೆಗಳನ್ನು ಹಾಡಲಾಯಿತು. ಈ ಸoದರ್ಭದಲ್ಲಿ
ಶಾಲಾ ಎಸ್. ಡಿ.ಎಂ. ಸಿ. ಅಧ್ಯಕ್ಷ ಸಿರಾಜ್ ಎಂ ಚಿಲಿಂಬಿ, ಎಸ್. ಡಿ.ಎಂ. ಸಿ. ಸದಸ್ಯ ಸಮೀರ್, ಶಾಲಾ ಮುಖ್ಯ ಶಿಕ್ಷಕ ಭಾಸ್ಕರ, ಅಡುಗೆ ಸಿಬ್ಬಂದಿಯವರು, ವಿದ್ಯಾರ್ಥಿಗಳು ಮತ್ತಿತರರು ಉಪಸ್ಥಿತರಿದ್ದರು.

Related posts

ತುಮಕೂರು ಮೂವರ ಹತ್ಯೆ ಪ್ರಕರಣ: ವಕ್ಫ್ ಜಿಲ್ಲಾ ಸಲಹಾ ಸಮಿತಿ ಪದಾಧಿಕಾರಿಗಳು, ಕಾಜೂರು ಆಡಳಿತ ಸಮಿತಿ ಭೇಟಿ: ಸಾಂತ್ವಾನ ಮತ್ತು ಸಹಾಯದ ಭರವಸೆ

Suddi Udaya

ಮಚ್ಚಿನ ಮಾರಿಗುಡಿ ಶ್ರೀ ಮಾರಿಕಾಂಬ ದೇವಿ ಸನ್ನಿಧಿಯಲ್ಲಿ ವರ್ಧಂತ್ಯುತ್ಸವ ಹಾಗೂ ವಾರ್ಷಿಕ ದೊಂಪದ ಬಲಿ ನೇಮೋತ್ಸವ

Suddi Udaya

ಕುಂಠಿನಿ ಮುಹಿಯ್ಯುದ್ಧೀನ್ ಅರಬಿಕ್ ಮದರಸಕ್ಕೆ ಪಬ್ಲಿಕ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya

ಮುಹಿಯುದ್ದೀನ್ ಜುಮಾ ಮಸ್ಜಿದ್ ಹಳೆಪೇಟೆ ಉಜಿರೆ ಇದರ ನೂತನ ಅಧ್ಯಕ್ಷರಾಗಿ ಸಾಮಾಜಿಕ,ಶೈಕ್ಷಣಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಯುವ ಉದ್ಯಮಿ ಯು.ಹೆಚ್ ಅಬೂಬಕ್ಕರ್ ಆಯ್ಕೆ

Suddi Udaya

ವಿವಿಧೆಡೆ ಶಾಸಕ ಹರೀಶ್ ಪೂಂಜ ಮತ ಯಾಚನೆ

Suddi Udaya

ಬಂದಾರು ಗ್ರಾ.ಪಂ. ನಲ್ಲಿ ಪಿಎಮ್ ಕಿಸಾನ್ ಯೋಜನೆಯ ಇ-ಕೆವೈಸಿ ಕಾರ್ಯಕ್ರಮ

Suddi Udaya
error: Content is protected !!