March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೀರೆ ವಿತರಣೆ

ಧರ್ಮಸ್ಥಳ: ನವರಾತ್ರಿ ಪ್ರಯುಕ್ತ ಅ.1 ರಂದು ರಾತ್ರಿ ದೇವಸ್ಥಾನದಲ್ಲಿ 2600 ಮುತ್ತೈದೆಯರಿಗೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಸೀರೆಗಳನ್ನು ಪ್ರಸಾದರೂಪವಾಗಿ ವಿತರಿಸಿದರು.

ನವರಾತ್ರಿ ಪ್ರಯುಕ್ತ ಸೆ. 22 ರಿಂದ ಅ.1 ರ ವರೆಗೆ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಿತು.
ಪ್ರತಿ ದಿನ ಸಂಜೆ ಗಂಟೆ 6 ರಿಂದ ರಾತ್ರಿ 8 ರ ವರೆಗೆ ದೇವಸ್ಥಾನದ ಎದುರು ಇರುವ ಪ್ರವಚನ ಮಂಟಪದಲ್ಲಿ ಸಂಗೀತ, ಭಕ್ತಿಗೀತೆ, ವೀಣಾವಾದನ ಮೊದಲಾದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

Related posts

ಬೆಳಾಲು: ದಿ| ದಿನೇಶ್ ಪೂಜಾರಿ ಉಪ್ಪಾರು ಸ್ಮರಣಾರ್ಥವಾಗಿ ನಿರ್ಮಾಣಗೊಂಡಿರುವ ಅನಂತೋಡಿ ವೃತ್ತ ಲೋಕಾರ್ಪಣೆ

Suddi Udaya

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರ ಸಂಘದ ಮಹಾಸಭೆ: ಸ೦ಘದ ಸದಸ್ಯರಿಗೆ 20% ಡಿವಿಡೆಂಟ್ ಘೋಷಣೆ.

Suddi Udaya

ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಹೋಟೆಲ್ ಬೇಕರಿ ಗಳಿಗೆ ಕುಡಿಯುವ ನೀರು, ಶುಚಿತ್ವ ನಿಷೇದಿತ ಪ್ಲಾಸ್ಟಿಕ್ ಬಗ್ಗೆ ಪ.ಪಂ. ಮುಖ್ಯಾಧಿಕಾರಿಯಿಂದ ಪರಿಶೀಲನೆ

Suddi Udaya

ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ ಪದಗ್ರಹಣ

Suddi Udaya

ಬೆಳ್ತಂಗಡಿ ತಾ.ಪಂ. ನಲ್ಲಿ ಜಗಜ್ಯೋತಿ ಬಸವಣ್ಣನವರ ಭಾವಚಿತ್ರ ಅನಾವರಣ

Suddi Udaya
error: Content is protected !!