July 23, 2026
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶ್ರೀ ಧ.ಮಂ.ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹೂದ್ದೂರ್ ಶಾಸ್ತ್ರೀಯ ಜನ್ಮ ದಿನ ಆಚರಣೆ

ಉಜಿರೆ: ಶ್ರೀ ಧ.ಮಂ.ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹೂದ್ದೂರ್ ಭಾವಚಿತ್ರಕ್ಕೆ ನಿವೃತ್ತ ಮುಖ್ಯ ಶಿಕ್ಷಕರಾದ ಸುರೇಶ್ ಕೆ. ದೀಪ ಬೆಳಗಿಸಿ ಪುಷ್ಪಾರ್ಚನೆ ಸಲ್ಲಿಸಿ ಈ ದಿನದ ವಿಶೇಷತೆಗಳನ್ನು ತಿಳಿಸಿದರು.ವಿದ್ಯಾರ್ಥಿಗಳು ಮತ್ತು ಶಿಕ್ಷಕರಲ್ಲರೂ ಭಜನೆಯನ್ನು ಮಾಡಿ ಮಹಾ ನಾಯಕರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ್ದರು.

ಶಿಕ್ಷಕ ಚಂದ್ರಶೇಖರ್ ಕಾರ್ಯಕ್ರಮ ನಿರೂಪಣೆ ಮಾಡಿ ಮಹಾ ನಾಯಕರ ಗಾಂಧೀಜಿಯವರ ಅಹಿಂಸಾ ತತ್ವದ ಬಗ್ಗೆ ಮತ್ತು ಶಾಸ್ತ್ರೀಯವರ ಜೈ ಜವಾನ್ ಜೈ ಕಿಸಾನ್ ಘೋಷಿಣೆ ಇಂದಿಗೂ ನಮ್ಮ ಬದುಕಿನ ವೇದವಾಕ್ಯವಾಗಿದೆ ಎಂದರು.

Related posts

ಮುಂಡೂರು: ವಿಶ್ವನಾಥ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ: ತಾಲೂಕು ಆಡಳಿತ ಸೌಧದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

Suddi Udaya

ಅಳದಂಗಡಿ ಪಲ್ಗುಣಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ಪಣಕಜೆ: ಶ್ರೀ ಕೃಷ್ಣ ಜನ್ಮಾಷ್ಟಮಿಯ ನೂತನ ಸಮಿತಿ ರಚನೆ

Suddi Udaya

ಭಾರಿ ಮಳೆ: ಕೊಚ್ಚಿಹೋದ ಅಂಬಡೆಬೆಟ್ಟು ತಾತ್ಕಾಲಿಕ ರಸ್ತೆ

Suddi Udaya

ಡಿ.5 : ನೇತ್ರಾನಗರ ಧರ್ಮಸ್ಥಳದಲ್ಲಿ “ಯಾತ್ರಾ ಆತಿಥ್ಯ” ಶುಭಾರಂಭ: ಪ್ರವಾಸಿಗರಿಗೆ, ಯಾತ್ರಾರ್ಥಿಗಳಿಗೆ ಅನುಕೂಲ, ಸುಮಾರು 108 ರೂಮ್ಸ್

Suddi Udaya
error: Content is protected !!