22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸ್ಟಾರ್ ಲೈನ್ ಶಾಲೆಯಲ್ಲಿ ಗಾಂಧಿ ಜಯಂತಿ ದಿನಾಚರಣೆ

ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ಇವರ ಜಯಂತಿಯನ್ನು ಬಹಳ ಅರ್ಥಪೂರ್ಣವಾಗಿ ನಡೆಸಲಾಯಿತು.

ವೇದಿಕೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಜಾಕಿನ್ ಬಿನ್ ಹಾಗೂ ಶಾಲಾ ಅಧ್ಯಾಪಕ ವೃಂದದವರು ಭಾಗವಹಿಸಿದ್ದರು. ಗಾಂಧೀಜಿಯವರ ಹಾಗೂ ಲಾಲ್ ಬಹುದ್ದೂರು ಶಾಸ್ತ್ರಿ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆಯನ್ನು ಮಾಡುವುದರ ಮೂಲಕ ಮಾತನಾಡಿದ ಶಾಲಾ ಮುಖ್ಯೋಪಾಧ್ಯಾಯನಿ ” ಮಹಾತ್ಮರ ಆದರ್ಶ ತತ್ವಗಳನ್ನು, ಮಾರ್ಗಗಳನ್ನು ನಾವು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಹಾಗೂ ಸಾಮರಸ್ಯದ ಬದುಕನ್ನು ನಾವು ನಡೆಸಬೇಕು ಎಂದರು.

ಗಾಂಧೀಜಿಯವರ ಭಜನಾ ಹಾಡುಗಳನ್ನು ಹಾಡುವುದರ ಮೂಲಕ ಶಿಕ್ಷಕರು ಕಾರ್ಯಕ್ರಮಕ್ಕೆ ಹೊಸ ಮೆರುಗನ್ನು ನೀಡಿದರು.

Related posts

ಡಿ.17: ಬೆಳ್ತಂಗಡಿ ತಾಲೂಕಿನ 18ನೇ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಪ್ರೊ.ಎ. ಕೃಷ್ಣಪ್ಪ ಪೂಜಾರಿ ಆಯ್ಕೆ

Suddi Udaya

ಬೆಳ್ತಂಗಡಿ ಪವರ್ ಆನ್ ಸಂಸ್ಥೆಗೆ ದಶಕದ ಸಂಭ್ರಮ: ಲಕ್ಕೀ ಸ್ಕೀಂ ಬಂಪರ್ ಡ್ರಾ

Suddi Udaya

ತೆಕ್ಕಾರು ಬಟ್ರಬೈಲು ದೇವರಗುಡ್ಡೆ ಶೀ ಗೋಪಾಲಕೃಷ್ಣದಲ್ಲಿ ಮಾಡಾವು ವೆಂಕಟ್ರಮಣ ಭಟ್ ನೇತೃತ್ವದಲ್ಲಿ ಪ್ರಶ್ನಾಚಿಂತನೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಎನ್.ಎಸ್.ಎಸ್. ಸ್ವಯಂಸೇವಕರಿಗೆ ನಾಯಕತ್ವ ತರಬೇತಿ

Suddi Udaya

ಉಜಿರೆಯ ಮಹಮ್ಮದ್ ರಯ್ಯಾನ್ ಕರಾಟೆಯಲ್ಲಿ ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಯಕ್ಷಯಾನ-2026: ಉಜಿರೆ ಎಸ್.ಡಿ.ಎಂ ಯಕ್ಷಗಾನ ಕಲಾಕೇಂದ್ರಕ್ಕೆ ಸಮಗ್ರ ದ್ವಿತೀಯ ತಂಡ ಪ್ರಶಸ್ತಿ

Suddi Udaya
error: Content is protected !!