25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಅಭ್ಯಾಸ್ ಪಿಯು ಕಾಲೇಜಿನಲ್ಲಿ ಸಿಎ ಪೌಂಢೇಶನ್ ತರಬೇತಿ

ಉಜಿರೆ: ಅಭ್ಯಾಸ್ ಪಿಯ ಕಾಲೇಜಿನಲ್ಲಿ ಸಿಎ ಪೌಂಢೇಶನ್ ತರಬೇತಿಯ ಉದ್ಘಾಟನೆಯು ಅ.3 ರಂದು ಅಭ್ಯಾಸ್ ಸಭಾಂಗಣದಲ್ಲಿ ನಡೆಯಿತು.

ಸಿಎ ಆಕಾಶ್ ದೀಪ್ ಪೈ ಸಿಎ ಪೌಂಢೇಶನ್ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿದರು.

ತರಬೇತಿ ಕಾರ್ಯಾಗಾರದ ಅಧ್ಯಕ್ಷತೆಯನ್ನು ಅಭ್ಯಾಸ್ ಪಿಯು ಕಾಲೇಜಿನ ಅಧ್ಯಕ್ಷ ಕಾರ್ತಿಕೇಯ ಎಂಎಸ್ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಸುದ್ದಿ ಉದಯ ವಾರಪತ್ರಿಕೆಯ ಮುಖ್ಯಸ್ಥ ಸಂತೋಷ್ ಪಿ ಕೋಟ್ಯಾನ್ ಭಾಗವಹಿಸಿದ್ದರು.

ವೇದಿಕೆಯಲ್ಲಿ ಉಪ ಪ್ರಾಂಶುಪಾಲರಾದ ಚಂದ್ರಶೇಖರ ಗೌಡ, ಪ್ರಭಾರ ಪ್ರಾಂಶುಪಾಲರಾದ ಗುರುಪ್ರಸಾದ್ ಭಟ್, ಆಡಳಿತಧಿಕಾರಿ ಪ್ರಮೋದ್ ಗೌಡ ಉಪಸ್ಥಿತರಿದ್ದರು.

ವಿದ್ಯಾರ್ಥಿ ಪ್ರೀತಿ ಭೂಮಿ ಪ್ರಾರ್ಥನೆಗೈದರು.ಕಾಮರ್ಸ್ ವಿಭಾಗದ ಮುಖ್ಯಸ್ಥರಾದ ವಸಂತ ಪೂಜಾರಿ ಸ್ವಾಗತಿಸಿದರು. ವಿದ್ಯಾರ್ಥಿ ಅನಿಕೇತನ್ ನಿರೂಪಿಸಿದರು.ವಿದ್ಯಾರ್ಥಿ ಅನ್ವಿತಾ ವಂದಿಸಿದರು.

Related posts

ನೆರಿಯ ಆರೋಗ್ಯ ಕೇಂದ್ರದ ಸುರಕ್ಷಾಧಿಕಾರಿ ಸರೋಜಾ ನಿವೃತ್ತಿ

Suddi Udaya

ಗುರುವಾಯನಕೆರೆ ಅಭಯ ಆಸ್ಪತ್ರೆಯಲ್ಲಿ ಬಂಜೆತನ ತಪಾಸಣಾ ಶಿಬಿರ

Suddi Udaya

ಮುಂಡಾಜೆ ದೇವಸ್ಥಾನದ ದೀಪೋತ್ಸವ ಸಂಪನ್ನ

Suddi Udaya

ಅಳದಂಗಡಿ ಅರಣ್ಯ ಇಲಾಖೆ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಹಾಗೂ ಬೀಜ ಬಿತ್ತನೆ ಕಾರ್ಯಕ್ರಮ

Suddi Udaya

ಉಜಿರೆ ಕೇರಿಮಾರ್ ನಿವಾಸಿ ಶ್ರೀಮತಿ ಚೆಲುವಮ್ಮ ನಿಧನ

Suddi Udaya

ಯಕ್ಷಭಾರತಿ ಸಂಸ್ಥೆಯ ವತಿಯಿಂದ ಕೋಳ್ಯೂರು ರಾಮಚಂದ್ರ ರಾವ್ ರವರಿಗೆ ಸನ್ಮಾನ

Suddi Udaya
error: Content is protected !!