25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಅಭ್ಯಾಸ್ ಪಿಯು ಕಾಲೇಜಿನಲ್ಲಿ ಸಿಎ ಪೌಂಢೇಶನ್ ತರಬೇತಿ

ಉಜಿರೆ: ಅಭ್ಯಾಸ್ ಪಿಯ ಕಾಲೇಜಿನಲ್ಲಿ ಸಿಎ ಪೌಂಢೇಶನ್ ತರಬೇತಿಯ ಉದ್ಘಾಟನೆಯು ಅ.3 ರಂದು ಅಭ್ಯಾಸ್ ಸಭಾಂಗಣದಲ್ಲಿ ನಡೆಯಿತು.

ಸಿಎ ಆಕಾಶ್ ದೀಪ್ ಪೈ ಸಿಎ ಪೌಂಢೇಶನ್ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿದರು.

ತರಬೇತಿ ಕಾರ್ಯಾಗಾರದ ಅಧ್ಯಕ್ಷತೆಯನ್ನು ಅಭ್ಯಾಸ್ ಪಿಯು ಕಾಲೇಜಿನ ಅಧ್ಯಕ್ಷ ಕಾರ್ತಿಕೇಯ ಎಂಎಸ್ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಸುದ್ದಿ ಉದಯ ವಾರಪತ್ರಿಕೆಯ ಮುಖ್ಯಸ್ಥ ಸಂತೋಷ್ ಪಿ ಕೋಟ್ಯಾನ್ ಭಾಗವಹಿಸಿದ್ದರು.

ವೇದಿಕೆಯಲ್ಲಿ ಉಪ ಪ್ರಾಂಶುಪಾಲರಾದ ಚಂದ್ರಶೇಖರ ಗೌಡ, ಪ್ರಭಾರ ಪ್ರಾಂಶುಪಾಲರಾದ ಗುರುಪ್ರಸಾದ್ ಭಟ್, ಆಡಳಿತಧಿಕಾರಿ ಪ್ರಮೋದ್ ಗೌಡ ಉಪಸ್ಥಿತರಿದ್ದರು.

ವಿದ್ಯಾರ್ಥಿ ಪ್ರೀತಿ ಭೂಮಿ ಪ್ರಾರ್ಥನೆಗೈದರು.ಕಾಮರ್ಸ್ ವಿಭಾಗದ ಮುಖ್ಯಸ್ಥರಾದ ವಸಂತ ಪೂಜಾರಿ ಸ್ವಾಗತಿಸಿದರು. ವಿದ್ಯಾರ್ಥಿ ಅನಿಕೇತನ್ ನಿರೂಪಿಸಿದರು.ವಿದ್ಯಾರ್ಥಿ ಅನ್ವಿತಾ ವಂದಿಸಿದರು.

Related posts

ಮರೋಡಿ: ಪೊಸರಡ್ಕ ಕ್ಷೇತ್ರದಲ್ಲಿ ಬ್ರಹ್ಮಕುಂಭಾಭಿಷೇಕ ಸಂಭ್ರಮ, ಧಾರ್ಮಿಕ ಸಭೆ-ಶ್ರದ್ದಾ ಕೇಂದ್ರಗಳ ಅಭಿವೃದ್ಧಿಯಿಂದ ಬದುಕಿನಲ್ಲಿ ನೆಮ್ಮದಿ: ಸುಮಂತ್ ಕುಮಾರ್ ಜೈನ್-ಇಂದು (ಎ. 1) ಶ್ರೀ ಬ್ರಹ್ಮ ಬೈದರ್ಕಳ ಹಾಗೂ ಶ್ರೀ ಮಾಯಂದಾಲೆ ನೇಮೋತ್ಸವ

Suddi Udaya

ಉಜಿರೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಸರಕಾರಿ ಬಸ್ಸು

Suddi Udaya

ಕಡಿರುದ್ಯಾವರ ಕಾನರ್ಪ ಪೆಲತ್ತಡಿ ನಿವಾಸಿ ನೀಲಯ್ಯ ಗೌಡ ನಿಧನ

Suddi Udaya

ಮಲ್ಪೆ ಬಂದರಿನಲ್ಲಿ ದಲಿತ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ , ಹಲ್ಲೆ ನಡೆಸಿರುವುದು ಅಮಾನವೀಯವಾದುದು: ಶೇಖರ್ ಲಾಯಿಲ

Suddi Udaya

ಬಳಂಜ: ನೆಕ್ಕಿಲ ನಿವಾಸಿ ಅಪ್ಪಿ ಶೆಟ್ಟಿ ನಿಧನ

Suddi Udaya

ಉಜಿರೆ ಶ್ರೀ ಸಾಯಿ ಕ್ರಿಕೆಟರ್ಸ್ ಸಹಯೋಗದೊಂದಿಗೆ ಲೀಗ್ ಮಾದರಿಯ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ

Suddi Udaya
error: Content is protected !!