July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಎಕ್ಸೆಲ್ ನಲ್ಲಿ ಶ್ರೀ ಶಾರದಾ ಪೂಜೆ

ಗುರುವಾಯನಕೆರೆ: ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ವಿಜಯದಶಮಿಯ ದಿನದಂದು ಶ್ರೀ ಶಾರದಾ ಪೂಜೆ ವಿಜೃಂಭಣೆಯಿಂದ ಜರುಗಿತು.

ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲರಾದ ಡಾ ನವೀನ್ ಕುಮಾರ್ ಮರಿಕೆ, ಡಾ.ಪ್ರಜ್ವಲ್ ಕಜೆ, ಕ್ಯಾಂಪಸ್ ಮ್ಯಾನೇಜರ್ ಶಾಂತಿರಾಜ್ ಜೈನ್, ಆಡಳಿತ ಮಂಡಳಿಯ ಸಹನಾ ಜೈನ್, ಶೈಕ್ಷಣಿಕ ಸಂಯೋಜಕಿ ನಿಶಾ ಪೂಜಾರಿ, ವಿವಿಧ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು, ನಿಲಯ ಪಾಲಕರು ವಿದ್ಯಾರ್ಥಿಗಳು ಪಾಲ್ಗೊಂಡರು.

Related posts

ವಿಷ ಪದಾರ್ಥ ಸೇವಿಸಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಚಾರ್ಮಾಡಿ ಜಲಾಲಿಯಾ ನಗರ ಮಸ್ಜಿದ್‌‌ನ ಆಡಳಿತ ಮಂಡಳಿಯನ್ನು ವಜಾಗೊಳಿಸಿದ ವಕ್ಫ್ ಮಂಡಳಿ: ಸರಕಾರದಿಂದ ಆಡಳಿತಾಧಿಕಾರಿ ನೇಮಕ

Suddi Udaya

ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘದ ಸ್ಥಾಪನೆ ದಿನಾಚರಣೆ

Suddi Udaya

ಚಾರ್ಮಾಡಿ ಗ್ರಾ.ಪಂ. ಮಟ್ಟದ ಸುಸ್ಥಿರ ಅಭಿವೃದ್ಧಿ ಮತ್ತು ಮಕ್ಕಳ ಹಕ್ಕುಗಳ ತರಬೇತಿ ಕಾರ್ಯಕ್ರಮ, ಭಿತ್ತಿಪತ್ರ ಬಿಡುಗಡೆ

Suddi Udaya

ವಳಂಬ್ರ ಕುಟುಂಬಸ್ಥ ಅಮೇರಿಕ ಮೂಲದ ಹೆಸರಾಂತ ವೈದ್ಯ ಡಾ. ರಾಮಯ್ಯ ಗೌಡ ದಂಪತಿಗೆ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸನ್ಮಾನ

Suddi Udaya

ಕರ್ನಾಟಕ ಮುಸ್ಲಿಮ್ ಜಮಾಅತ್ (ಕೆ.ಎಂ.ಜೆ) ಗುರುವಾಯನಕೆರೆ ಸರ್ಕಲ್‌ನ ನೂತನ ಸಮಿತಿ ರಚನೆ

Suddi Udaya
error: Content is protected !!