25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತೆಕ್ಕಾರು ಗ್ರಾಮ ಪಂಚಾಯತ್ ನಲ್ಲಿ ಗಾಂಧಿ ಜಯಂತಿ ಆಚರಣೆ

ತೆಕ್ಕಾರು ಗ್ರಾಮ ಪಂಚಾಯತ್ ನಲ್ಲಿ ಗಾಂಧಿ ಜಯಂತಿ ಅತ್ಯಂತ ಗೌರವದಿಂದ ನೆರವೇರಿಸಲಾಯಿತು.

ಇಂತಹ ಸೇವಾ ಮನೋಭಾವವನ್ನು ಮುಂದುವರಿಸಿಕೊಂಡು ಹೋಗಲು ಎಲ್ಲ ಗ್ರಾಮಸ್ಥರು ಹಾಗೂ ಸದಸ್ಯರು ಒಗ್ಗಟ್ಟಿನಿಂದ ಕೆಲಸ ಮಾಡಿದರೆ, ನಮ್ಮ ಗ್ರಾಮ ಇನ್ನಷ್ಟು ಅಭಿವೃದ್ಧಿಯ ಹಾದಿಯಲ್ಲಿ ಸಾಗುತ್ತದೆ. ಆದ್ದರಿಂದ ಎಲ್ಲರೂ ಸಹಕರಿಸಬೇಕೆಂದು ಪ್ರಾಸ್ತಾವಿಕ ಭಾಷಣದಲ್ಲಿ ಅಬ್ದುಲ್ ರಜಾಕ್ ರವರು ವಿನಂತಿಸಿದರು.

ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಕೀರ್ತಿ, ಗ್ರಾ.ಪಂ. ಉಪಾಧ್ಯಕ್ಷೆ ಪುಷ್ಪ, ಸದಸ್ಯರಾದ ಶೇಖರ್ ಪೂಜಾರಿ ಉಪಸ್ಥಿತರಿದ್ದರು.

Related posts

ರಾಷ್ಟೀಯ ನೆಟ್ ಬಾಲ್ ಪಂದ್ಯಾಟ: ಕರ್ನಾಟಕ ತಂಡದಲ್ಲಿ ಎಸ್ ಡಿ ಎಂ ಕಾಲೇಜಿನ ಕ್ರೀಡಾ ವಿದ್ಯಾರ್ಥಿಗಳು

Suddi Udaya

ಬಳಂಜ ಬೊಂಟ್ರೋಟ್ಟು ಗುತ್ತು ಮನೆತನದ ಶಾಂಭವಿ ಅನಾರೋಗ್ಯದಿಂದ ನಿಧನ

Suddi Udaya

ಲಾಯಿಲ: ಪಡ್ಲಾಡಿ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya

ಕಾರುಗಳ ನಡುವೆ ಅಪಘಾತ:

Suddi Udaya

ಶಿಶಿಲ ಜನಸ್ಪಂದನ ಸಭೆ: ಶಿಶಿಲ ಸೇತುವೆ ನಿರ್ಮಾಣಕ್ಕೆ ಅನುದಾನ ಮಂಜೂರಾದ ಬಗ್ಗೆ ಅಧಿಕೃತ ಆದೇಶ ಬಂದಿಲ್ಲ – ಶಾಸಕ ಹರೀಶ್ ಪೂಂಜ

Suddi Udaya

ಪ್ರೌಢಶಾಲಾ ಶಿಕ್ಷಕರ ಸಹಪಠ್ಯ ಚಟುವಟಿಕೆ: ಶ್ರೀ ಮಂ. ಅ. ಪ್ರೌಢಶಾಲೆಯ ಶಿಕ್ಷಕರು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!