July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತೆಕ್ಕಾರು ಗ್ರಾಮ ಪಂಚಾಯತ್ ನಲ್ಲಿ ಗಾಂಧಿ ಜಯಂತಿ ಆಚರಣೆ

ತೆಕ್ಕಾರು ಗ್ರಾಮ ಪಂಚಾಯತ್ ನಲ್ಲಿ ಗಾಂಧಿ ಜಯಂತಿ ಅತ್ಯಂತ ಗೌರವದಿಂದ ನೆರವೇರಿಸಲಾಯಿತು.

ಇಂತಹ ಸೇವಾ ಮನೋಭಾವವನ್ನು ಮುಂದುವರಿಸಿಕೊಂಡು ಹೋಗಲು ಎಲ್ಲ ಗ್ರಾಮಸ್ಥರು ಹಾಗೂ ಸದಸ್ಯರು ಒಗ್ಗಟ್ಟಿನಿಂದ ಕೆಲಸ ಮಾಡಿದರೆ, ನಮ್ಮ ಗ್ರಾಮ ಇನ್ನಷ್ಟು ಅಭಿವೃದ್ಧಿಯ ಹಾದಿಯಲ್ಲಿ ಸಾಗುತ್ತದೆ. ಆದ್ದರಿಂದ ಎಲ್ಲರೂ ಸಹಕರಿಸಬೇಕೆಂದು ಪ್ರಾಸ್ತಾವಿಕ ಭಾಷಣದಲ್ಲಿ ಅಬ್ದುಲ್ ರಜಾಕ್ ರವರು ವಿನಂತಿಸಿದರು.

ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಕೀರ್ತಿ, ಗ್ರಾ.ಪಂ. ಉಪಾಧ್ಯಕ್ಷೆ ಪುಷ್ಪ, ಸದಸ್ಯರಾದ ಶೇಖರ್ ಪೂಜಾರಿ ಉಪಸ್ಥಿತರಿದ್ದರು.

Related posts

ಸಂಪೂರ್ಣ ಹದಗೆಟ್ಟ ಉಪ್ಪಿನಂಗಡಿ- ಗುರುವಾಯನಕೆರೆ ರಸ್ತೆ: ಅನುದಾನ ಬಿಡುಗಡೆಗೊಳಿಸುವಂತೆ ಸಚಿವರಿಗೆ ಶಾಸಕ ಹರೀಶ್ ಪೂಂಜ ಮನವಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬ್ಯಾಂಕ್ ಆಫ್ ಬರೋಡದ ಎಜಿಎಂ ಅಮಿತ್ ಶೆಟ್ಟಿ ದಂಪತಿ ಭೇಟಿ

Suddi Udaya

ಗುರುವಾಯನಕೆರೆ ಶಾಲೆಯಲ್ಲಿ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya

ಇಂದಬೆಟ್ಟು : ಕಜೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಬಾಲಮೇಳ ಕಾರ್ಯಕ್ರಮ

Suddi Udaya

ಮಗನಿಂದ ತಂದೆಯ ಕೊಲೆ ಯತ್ನ ಆರೋಪಿ ಮಗನನ್ನು ಬಂಧಿಸಿದ ಪೊಲೀಸರು

Suddi Udaya

ಬೆಳ್ತಂಗಡಿ : ಹುಂಜದ ಹೊಟ್ಟೆಯೊಳಗಿದ್ದ ಗುಂಡು ಪಿನ್: ಪದಾರ್ಥ ಮಾಡಿ ಊಟ ಮಾಡುವ ವೇಳೆ ಕೈಗೆ ಸಿಕ್ಕಿ ವ್ಯಕ್ತಿ ಪ್ರಾಣಾಪಾಯದಿಂದ ಪಾರು

Suddi Udaya
error: Content is protected !!