July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಪಿ.ಎಂ. ಶ್ರೀ ಸ.ಮಾ.ಹಿ.ಪ್ರಾ. ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಜನ್ಮದಿನಾಚರಣೆ

ಬೆಳ್ತಂಗಡಿ : ಗಾಂಧೀಜಿಯವರ ಸತ್ಯ ಅಹಿಂಸೆ ಮುಂತಾದ ಆದರ್ಶಗಳು ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿಯವರ ದೇಶ ಪ್ರೇಮ ನಮಗೆ ದಾರಿದೀಪವಾಗಿದ್ದು ಅದನ್ನು ನಮ್ಮ ಜೀವನದಲ್ಲಿ ಅನುಸರಿಸಿಕೊಂಡು ನಡೆಯಬೇಕೆಂದು ಶಾಲೆಯ ಹಿರಿಯ ಶಿಕ್ಷಕರಾದ ದಿನಕರ ಇವರು ಗಾಂಧಿ ಜಯಂತಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆಯ ಮಹತ್ವವನ್ನು ತಿಳಿಸಿದರು.

ಕಾರ್ಯಕ್ರಮವು ಶಾಲೆಯ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ನಂತರ ಗಾಂಧೀಜಿಯವರ ಭಾವಚಿತ್ರಕ್ಕೆ ಹಿರಿಯ ಶಿಕ್ಷಕ ದಿನಾಕರ ಮತ್ತು ಎಸ್ ಡಿ ಎಂ ಸಿ ಸದಸ್ಯರಾದ ವಿಘ್ನೇಶ ಆಚಾರ್ಯ , ಲಕ್ಷ್ಮೀಶ ದೇವಾಡಿಗ ಮತ್ತು ಅಕ್ಷರ ದಾಸೋಹ ಅಡುಗೆಯ ಸಹಾಯಕರು ಶ್ರೀಮತಿ ಮೀನಾಕ್ಷಿ, ಶ್ರೀಮತಿ ನಲಿನಿ, ಶಾಲೆಯ ವಿದ್ಯಾರ್ಥಿನಿ ಪ್ರಿಯಾ ಆಚಾರ್ಯ ವಿದ್ಯಾರ್ಥಿ ಪ್ಯಾರಿಸ್ ಅಲಿ ಮತ್ತು ಹಳೆ ವಿದ್ಯಾರ್ಥಿ ಫೈರೋಜ್ ಪುಷ್ಪಾರ್ಚನೆ ಸಲ್ಲಿಸಿದರು.

Related posts

ಗೇರುಕಟ್ಟೆ ಪತಂಜಲಿ ಯೋಗ ಶಾಖೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಮೋಗೇರೋಡಿ ಕನ್ಸ್ಟ್ರಕ್ಷನ್ ನೆವದಿಂದ ನಾಳೆಯಿಂದ ಕಾಮಗಾರಿ ಆರಂಭ

Suddi Udaya

ಅನನ್ಯ ಭಟ್ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ಅನನ್ಯ ಭಟ್ ನಾಪತ್ತೆ ಎಂಬ ವಿಷಯವೇ ಸುಳ್ಳು: ಸುಜಾತ ಭಟ್ ಸ್ವಷ್ಟನೆ

Suddi Udaya

ನೆರಿಯ: ಶ್ರೀ ಕ್ಷೇತ್ರ ಗ್ರಾ.ಯೋಜನೆಯಿಂದ ಸಹಾಯಧನ ಹಸ್ತಾಂತರ

Suddi Udaya

ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಮತ್ತು ಧೀಮತಿ ಮಹಿಳಾ ಸಂಘ ಉಜಿರೆ ವತಿಯಿಂದ ಆಹಾರೋತ್ಸವ ಕಾರ್ಯಕ್ರಮ

Suddi Udaya

ಕೊಲ್ಲಿ ಶ್ರೀ ದುರ್ಗಾದೇವಿ ಸನ್ನಿಧಾನಕ್ಕೆ ಶಿಲಾಮಯ ಧ್ವಜಸ್ತಂಭ: ಕಿಲ್ಲೂರು ಪೇಟೆಯಿಂದ ಕಾಲ್ನಡಿಗೆಯ ಮೆರವಣಿಗೆ

Suddi Udaya
error: Content is protected !!