30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಪಿ.ಎಂ. ಶ್ರೀ ಸ.ಮಾ.ಹಿ.ಪ್ರಾ. ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಜನ್ಮದಿನಾಚರಣೆ

ಬೆಳ್ತಂಗಡಿ : ಗಾಂಧೀಜಿಯವರ ಸತ್ಯ ಅಹಿಂಸೆ ಮುಂತಾದ ಆದರ್ಶಗಳು ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿಯವರ ದೇಶ ಪ್ರೇಮ ನಮಗೆ ದಾರಿದೀಪವಾಗಿದ್ದು ಅದನ್ನು ನಮ್ಮ ಜೀವನದಲ್ಲಿ ಅನುಸರಿಸಿಕೊಂಡು ನಡೆಯಬೇಕೆಂದು ಶಾಲೆಯ ಹಿರಿಯ ಶಿಕ್ಷಕರಾದ ದಿನಕರ ಇವರು ಗಾಂಧಿ ಜಯಂತಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆಯ ಮಹತ್ವವನ್ನು ತಿಳಿಸಿದರು.

ಕಾರ್ಯಕ್ರಮವು ಶಾಲೆಯ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ನಂತರ ಗಾಂಧೀಜಿಯವರ ಭಾವಚಿತ್ರಕ್ಕೆ ಹಿರಿಯ ಶಿಕ್ಷಕ ದಿನಾಕರ ಮತ್ತು ಎಸ್ ಡಿ ಎಂ ಸಿ ಸದಸ್ಯರಾದ ವಿಘ್ನೇಶ ಆಚಾರ್ಯ , ಲಕ್ಷ್ಮೀಶ ದೇವಾಡಿಗ ಮತ್ತು ಅಕ್ಷರ ದಾಸೋಹ ಅಡುಗೆಯ ಸಹಾಯಕರು ಶ್ರೀಮತಿ ಮೀನಾಕ್ಷಿ, ಶ್ರೀಮತಿ ನಲಿನಿ, ಶಾಲೆಯ ವಿದ್ಯಾರ್ಥಿನಿ ಪ್ರಿಯಾ ಆಚಾರ್ಯ ವಿದ್ಯಾರ್ಥಿ ಪ್ಯಾರಿಸ್ ಅಲಿ ಮತ್ತು ಹಳೆ ವಿದ್ಯಾರ್ಥಿ ಫೈರೋಜ್ ಪುಷ್ಪಾರ್ಚನೆ ಸಲ್ಲಿಸಿದರು.

Related posts

ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಧರ್ಮಗುರುಗಳಾದ ಫಾ. ಜೇಮ್ಸ್ ಪಟ್ಟೇರಿಲ್ ಆಯ್ಕೆ

Suddi Udaya

ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನ ಜನೋಪಯೋಗಿ ಪ್ರಾಜೆಕ್ಟ್‌ಗಳಿಗೆ ಪ್ರಶಸ್ತಿ: ಪ್ರಾಂಶುಪಾಲ ಸಂತೋಷ್ ರವರಿಂದ ಪತ್ರಿಕಾಗೋಷ್ಠಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ರಾಜ್ಯಮಟ್ಟದ ಸಿಸರ್ ಕಪ್ 2025 ಕ್ರಿಕೆಟ್ ಪಂದ್ಯಾಟ : ಬೆಳ್ತಂಗಡಿ ಭಂಡಾರಿ ಯುವ ವೇದಿಕೆ ತಂಡ ಪ್ರಥಮ

Suddi Udaya

ಅಂತರ್ ಕಾಲೇಜು ಮಟ್ಟದ ಸ್ಪರ್ಧೆ: ವಿದ್ವತ್ ಪಿ.ಯು ಕಾಲೇಜಿನ ಕಾಮರ್ಸ್ ವಿಭಾಗದ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಥಮ ಚಿಕಿತ್ಸಾ ಕಾರ್ಯಾಗಾರ

Suddi Udaya
error: Content is protected !!