ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಪಿ.ಎಂ. ಶ್ರೀ ಸ.ಮಾ.ಹಿ.ಪ್ರಾ. ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಜನ್ಮದಿನಾಚರಣೆ

ಬೆಳ್ತಂಗಡಿ : ಗಾಂಧೀಜಿಯವರ ಸತ್ಯ ಅಹಿಂಸೆ ಮುಂತಾದ ಆದರ್ಶಗಳು ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿಯವರ ದೇಶ ಪ್ರೇಮ ನಮಗೆ ದಾರಿದೀಪವಾಗಿದ್ದು ಅದನ್ನು ನಮ್ಮ ಜೀವನದಲ್ಲಿ ಅನುಸರಿಸಿಕೊಂಡು ನಡೆಯಬೇಕೆಂದು ಶಾಲೆಯ ಹಿರಿಯ ಶಿಕ್ಷಕರಾದ ದಿನಕರ ಇವರು ಗಾಂಧಿ ಜಯಂತಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆಯ ಮಹತ್ವವನ್ನು ತಿಳಿಸಿದರು.

ಕಾರ್ಯಕ್ರಮವು ಶಾಲೆಯ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ನಂತರ ಗಾಂಧೀಜಿಯವರ ಭಾವಚಿತ್ರಕ್ಕೆ ಹಿರಿಯ ಶಿಕ್ಷಕ ದಿನಾಕರ ಮತ್ತು ಎಸ್ ಡಿ ಎಂ ಸಿ ಸದಸ್ಯರಾದ ವಿಘ್ನೇಶ ಆಚಾರ್ಯ , ಲಕ್ಷ್ಮೀಶ ದೇವಾಡಿಗ ಮತ್ತು ಅಕ್ಷರ ದಾಸೋಹ ಅಡುಗೆಯ ಸಹಾಯಕರು ಶ್ರೀಮತಿ ಮೀನಾಕ್ಷಿ, ಶ್ರೀಮತಿ ನಲಿನಿ, ಶಾಲೆಯ ವಿದ್ಯಾರ್ಥಿನಿ ಪ್ರಿಯಾ ಆಚಾರ್ಯ ವಿದ್ಯಾರ್ಥಿ ಪ್ಯಾರಿಸ್ ಅಲಿ ಮತ್ತು ಹಳೆ ವಿದ್ಯಾರ್ಥಿ ಫೈರೋಜ್ ಪುಷ್ಪಾರ್ಚನೆ ಸಲ್ಲಿಸಿದರು.

Related posts

ಬೆಳ್ತಂಗಡಿ: 13ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆ

Suddi Udaya

ನಾರಾವಿ ಸಂತ ಅಂತೋನಿ ಪ.ಪೂ. ಕಾಲೇಜಿನಲ್ಲಿ ವನಮಹೋತ್ಸವ ಕಾರ್ಯಕ್ರಮ

Suddi Udaya

ಹತ್ಯಡ್ಕ: ನಿವೃತ್ತಿಗೊಂಡ ಕೆ.ವಿ.ಜಿ ಬ್ಯಾಂಕ್ ಮ್ಯಾನೇಜರ್ ಪುಷ್ಪರಾಜ್ ಕೆ.ಸಿ ರವರಿಗೆ ಬಿಳ್ಕೋಡುಗೆ ಸಮಾರಂಭ

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ಅಧ್ಯಕ್ಷರಾಗಿ ವಾಲ್ಟರ್ ಸಿಕ್ವೇರಾ ಆಯ್ಕೆ

Suddi Udaya

ಸ್ಕೂಟರ್-ಕಾರು ಅಪಘಾತ : ಸ್ಕೂಟರ್ ಸವಾರೆ ಸಾವು, ಗುರುವಾಯನಕೆರೆ ಸಹ ಸವಾರೆಗೆ ಗಂಭೀರ ಗಾಯ

Suddi Udaya

ಪಿಯುಸಿ ಎಸ್ಸೆಸ್ಸೆಲ್ಸಿ ಸಾಧಕ ವಿದ್ಯಾರ್ಥಿಗಳಿಗೆ ವಾಣಿ ವಿದ್ಯಾ ಪುರಸ್ಕಾರ-2026

Suddi Udaya
error: Content is protected !!