25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಬೈನ ಡೊಂಬಿವಿಲಿನಲ್ಲಿ ನಡೆದ ಶಾರದೋತ್ಸವ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಭಕ್ತಿಹೆಜ್ಜೆ ಬಳಗದ ಭಜನಾ ಮಂಡಳಿಯ ಭಜಕರಿಂದ ಭಜನಾ ಸೇವೆ

ಬೆಳ್ತಂಗಡಿ: ಮುಂಬೈನ ಡೊಂಬಿವಿಲಿನಲ್ಲಿ ನಡೆದ ಶಾರದೋತ್ಸವ ಕಾರ್ಯಕ್ರಮದಲ್ಲಿ ಚಂದ್ಕೂರು, ಕೊಯ್ಯೂರು, ಕನ್ನಾಜೆ, ಮುಂಡಾಜೆ, ನೆರಿಯ, ಕೊಕ್ಕಡ, ಅಳದಂಗಡಿಯ, ಭಕ್ತಿಹೆಜ್ಜೆ ಬಳಗದ ಬೆಳ್ತಂಗಡಿ ಭಜನಾ ಮಂಡಳಿಯ ಭಜಕರು ಭಜನಾ ಸೇವೆ, ಕೋಲಾಟ ನೃತ್ಯ, ಕಂಸಾಳೆ ನೃತ್ಯ, ಕನಕದಾಸರು, ಪುರಂದದಾಸರು, ವಿದೂಷಕ ಬೊಂಬೆಗಳು, ಇಂತಹ ವಿಶಿಷ್ಟ ರೀತಿಯ ಕಾರ್ಯಕ್ರಮಗಳನ್ನು ನಡೆಸಿಕೊಟ್ಟು ಅಲ್ಲಿಯ ಜನರ ಮನಸೂರೆಗೊಳಿಸಿದರು.

Related posts

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರವರನ್ನು ಭೇಟಿಯಾಗಿ ವಿವಿಧ ಬೇಡಿಕೆಯನ್ನು ಸಲ್ಲಿಸಿದ ರಕ್ಷಿತ್ ಶಿವರಾಮ್

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರಿಂದ ನಾಮಪತ್ರ ಸಲ್ಲಿಕೆ‌ ಕ್ಷಣಗಣನೆ

Suddi Udaya

ಪುತ್ತಿಲ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಆರಂಬೋಡಿ ಗ್ರಾಮದ ಬೂತ್ ಪ್ರಗತಿ ಸಭೆ

Suddi Udaya

ಉಜಿರೆ ಎಸ್.ಡಿ.ಎಂ. ಶಿಕ್ಷಣ ಮಹಾವಿದ್ಯಾಲಯದಲ್ಲಿ ‘ನಗಬೇಕು ಆಗಾಗ ಬದುಕಿನೊಳಗೆ’ ತರಬೇತಿ ಕಾರ್ಯಕ್ರಮ

Suddi Udaya

ತಾಲೂಕಿನ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ವರ್ಗಾವಣೆ

Suddi Udaya
error: Content is protected !!