July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಬೈನ ಡೊಂಬಿವಿಲಿನಲ್ಲಿ ನಡೆದ ಶಾರದೋತ್ಸವ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಭಕ್ತಿಹೆಜ್ಜೆ ಬಳಗದ ಭಜನಾ ಮಂಡಳಿಯ ಭಜಕರಿಂದ ಭಜನಾ ಸೇವೆ

ಬೆಳ್ತಂಗಡಿ: ಮುಂಬೈನ ಡೊಂಬಿವಿಲಿನಲ್ಲಿ ನಡೆದ ಶಾರದೋತ್ಸವ ಕಾರ್ಯಕ್ರಮದಲ್ಲಿ ಚಂದ್ಕೂರು, ಕೊಯ್ಯೂರು, ಕನ್ನಾಜೆ, ಮುಂಡಾಜೆ, ನೆರಿಯ, ಕೊಕ್ಕಡ, ಅಳದಂಗಡಿಯ, ಭಕ್ತಿಹೆಜ್ಜೆ ಬಳಗದ ಬೆಳ್ತಂಗಡಿ ಭಜನಾ ಮಂಡಳಿಯ ಭಜಕರು ಭಜನಾ ಸೇವೆ, ಕೋಲಾಟ ನೃತ್ಯ, ಕಂಸಾಳೆ ನೃತ್ಯ, ಕನಕದಾಸರು, ಪುರಂದದಾಸರು, ವಿದೂಷಕ ಬೊಂಬೆಗಳು, ಇಂತಹ ವಿಶಿಷ್ಟ ರೀತಿಯ ಕಾರ್ಯಕ್ರಮಗಳನ್ನು ನಡೆಸಿಕೊಟ್ಟು ಅಲ್ಲಿಯ ಜನರ ಮನಸೂರೆಗೊಳಿಸಿದರು.

Related posts

ಶಿಶಿಲ ಗ್ರಾ.ಪಂ. ನಲ್ಲಿ ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

Suddi Udaya

ಯಕ್ಷಗಾನ ಸಂಘಗಳಿಂದ ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿಗಳಿಗೆ ಗೌರವಾರ್ಪಣೆ

Suddi Udaya

ಪುತ್ತೂರು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲರವರು ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ, ಸೌತಡ್ಕ ಮಹಾಗಣಪತಿ ದೇವಸ್ಥಾನ ಹಾಗೂ ಕಾವು ತ್ರಿಗುಣಾತ್ಮಿಕ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ

Suddi Udaya

ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ಸೋಣoದೂರು ಪಣಕಜೆ ಇದರ ಆಶ್ರಯದಲ್ಲಿ ಪುರುಷರ ಅಂತರ್ ಜಿಲ್ಲಾ ಮಟ್ಟದ ಮುಕ್ತ ಕಬ್ಬಡಿ ಪಂದ್ಯಾಟ

Suddi Udaya

ವೇಣೂರು: ಅನಾಥರಾಗಿ ತಿರುಗಾಡುತ್ತಿರುವ ವಯೋವೃದ್ಧ: ವಾರಸುದಾರರ ಪತ್ತೆಗಾಗಿ ಮನವಿ

Suddi Udaya

ನಾಡಿನ ಪುಣ್ಯಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ 13ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಭೆ

Suddi Udaya
error: Content is protected !!