September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಕೆ.ಪಿ.ಎ ಬೆಳ್ತಂಗಡಿ ವಲಯದ ವತಿಯಿಂದ ನಿವೃತ್ತ ಯೋಧ ಅಶೋಕ ಕುಮಾರ್ ಅವರಿಗೆ ಗೌರವ

ಬೆಳ್ತಂಗಡಿ: 22 ವರ್ಷ ಭಾರತಾಂಬೆಯ ಸೇವೆಗೈದು ನಿವೃತ್ತಿಗೊಂಡು ಹುಟ್ಟೂರಿಗೆ ಆಗಮಿಸಿದ ಲಾಯಿಲ ನಿವಾಸಿ ಯೋಧ ಅಶೋಕ ಕುಮಾರ್ ಅವರಿಗೆ ಎಸ್.ಕೆ.ಪಿ.ಎ ಬೆಳ್ತಂಗಡಿ ವಲಯದ ವತಿಯಿಂದ ವಲಯದ ಉಪಾಧ್ಯಕ್ಷ ಉಮೇಶ್ ಕುಲಾಲ್ ಗುರುವಾಯನಕೆರೆ ಅವರು ಮಾಲಾರ್ಪಣೆಗೈದು ಗೌರವ ಸಲ್ಲಿಸಿದರು.

ಈ ಸಂದರ್ಭ ವಲಯದ ಸದಸ್ಯರಾದ ಸುರೇಶ್ ಕೌಡಂಗೆ ಮತ್ತು ನಿತಿನ್ ಕನ್ಯಾಡಿ ಉಪಸ್ಥಿತರಿದ್ದರು.

Related posts

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಸೋದೆ ಮಠದ ಶ್ರೀ ವಿಶ್ವವಲ್ಲಭತೀರ್ಥ ಸ್ವಾಮೀಜಿ ಭೇಟಿ

Suddi Udaya

ಮೇ 24: ಮುಂಡೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಶಾಲಾ ಮಕ್ಕಳಿಗೆ ಪುಸ್ತಕ, ಬ್ಯಾಗ್ ವಿತರಣೆ ಹಾಗೂ ಸಾಧಕರಿಗೆ ಸನ್ಮಾನ

Suddi Udaya

ಕೊಕ್ಕಡ: ಕೋರಿಮಜಲು ದಿ. ಪದ್ಮನಾಭ ಆಚಾರ್ಯರವರ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ಬೆಳ್ತಂಗಡಿ ವಾಣಿ ಆಂ.ಮಾ. ಶಾಲೆಯಲ್ಲಿ ನೂತನ ಮಂತ್ರಿಮಂಡಲ ಪ್ರಮಾಣವಚನ ಸಮಾರಂಭ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನವರಾತ್ರಿ ಮಹೋತ್ಸವಕ್ಕೆ ಚಾಲನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಯಕ್ಷಗಾನ ತರಬೇತಿ ತರಗತಿಗೆ ಚಾಲನೆ

Suddi Udaya
error: Content is protected !!