23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟೀಯ ಸ್ವಯಂ ಸೇವಕ ಸಂಘ ಕೊಕ್ಕಡ ಮಂಡಲದಿಂದ ವಿಜಯ ದಶಮಿ ಆಚರಣೆ

ಕೊಕ್ಕಡ : ರಾಷ್ಟ್ರೀಯ ಸ್ವಯಂಸೇವಕ ಸಂಘದ ಕೊಕ್ಕಡ ಮಂಡಲದ ವಿಜಯದಶಮಿ ಉತ್ಸವವು ಕೊಕ್ಕಡ ಶ್ರೀರಾಮ ಸೇವಾ ಮಂದಿರದಲ್ಲಿ ಕೊಕ್ಕಡ ಮತ್ತು ಪಟ್ರಮೆ ಗ್ರಾಮಗಳನ್ನೊಳಗೊಂಡ ಕೊಕ್ಕಡ ಮಂಡಲದ ಸ್ವಯಂಸೇವಕರು ಮತ್ತು ಸಜ್ಜನ ಬಂಧುಗಳು, ಮಾತಾ ಭಗಿನಿಯರು ಪಾಲ್ಗೊಳ್ಳುವುದರ ಮೂಲಕ ನಡೆಯಿತು.

ಕೊಕ್ಕಡ ಮಂಡಲದ ಸ್ವಯಂಸೇವಕರು ಸಂಘದ ಗಣವೇಶವನ್ನು ಧರಿಸಿ ಬಂದು ಸಂಘದ ಉಪವಿಷ್ಟ ವ್ಯಾಯಮದಲ್ಲಿ ತೊಡಗಿಸಿಕೊಂಡರು. ವಿಜಯದಶಮಿ ಉತ್ಸವದ ಅಧ್ಯಕ್ಷತೆಯನ್ನು ನಿವೃತ್ತ ಸೇನಾನಿ ಶ್ರೀಜಿತ್ ಪಡ್ಡಡ್ಕ ವಹಿಸಿದ್ದರು. ಬೌದ್ಧಿಕನ್ನು ಗುರುವಾಯನಕೆರೆಯ ಎಕ್ಸೆಲ್ ಕಾಲೇಜಿನ ಪ್ರಾಂಶುಪಾಲರಾದ ಪ್ರಜ್ವಲ್ ಕಜೆ ಇವರು ನೆರವೇರಿಸಿಕೊಟ್ಟರು. ಮುಖ್ಯ ಶಿಕ್ಷಕ. ಮಹೇಶ್, ಪ್ರಾರ್ಥನೆ ತೇಜಸ್, ಸ್ವಾಗತ ಮತ್ತು ಪರಿಚಯ ಪುರಂದರ ಕಡೀರ, ಹಾಗೂ ಧನ್ಯವಾದವನ್ನು ಹರೀಶ್ ಅಪ್ರೋಡಿ ಇವರುಗಳು ನೆರವೇರಿಸಿದರು. ವೈಯಕ್ತಿಕ ಗೀತೆ ಯನ್ನು ವಿಕ್ರಮ್ ಮರುವಂತಿಲ ಹಾಡಿದರು.
ಅಮೃತವಚನವನ್ನು ಶ್ರೇಯಸ್ ಕಡೀರ ವಾಚಿಸಿದರು. ಮಂಡಲ ಕಾರ್ಯವಾಹ ಸುದರ್ಶನ್ ಹಿತ್ತಿಲು ನಿರೂಪಿಸಿದರು.

Related posts

ಮುಂಡಾಜೆ ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ನಂದಿನಿ ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ

Suddi Udaya

ಗಣೇಶ ಚತುರ್ಥಿಯ ರಜೆಯನ್ನು ಬದಲಾಯಿಸುವಂತೆ ಮನವಿ

Suddi Udaya

ಕುವೆಟ್ಟು: ಚರಂಡಿ ವ್ಯವಸ್ಥೆ ದುರಸ್ತಿಗೊಳಿಸಿ, ಕಾಮಗಾರಿ ಪ್ರಾರಂಭ ಮಾಡುವಂತೆ ಕುವೆಟ್ಟು ಗ್ರಾ.ಪಂ. ಅಧ್ಯಕ್ಷೆ ಹಾಗೂ ಪಿಡಿಒ ರವರಿಗೆ ಮನವಿ

Suddi Udaya

ಮಡಂತ್ಯಾರು- ಪುಂಜಾಲಕಟ್ಟೆ ವರ್ತಕರ ಸಂಘದಿಂದ ಆರ್ಥಿಕ ನೆರವು

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಓಡಿಲ್ನಾಳ ಮತ್ತು ಕುವೆಟ್ಟು ಗ್ರಾಮ ಸಮಿತಿಯ ತ್ರೈಮಾಸಿಕ ಸಭೆ ಹಾಗೂ ವನಮಹೋತ್ಸವ

Suddi Udaya

ಬಂದಾರು ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷೆ ಹಾಗೂ ಉಪಾಧ್ಯಕ್ಷರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!