ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಉದ್ಯಮಿ ಸತೀಶ್ ಪೂಜಾರಿ ಬೆಳಪು ಮತ್ತು ಪ್ರಭಾಕರ ಸುವರ್ಣ ಕರ್ನಿರೆ ಭೇಟಿ

ಬೆಳ್ತಂಗಡಿ: ಶ್ರೀ ಕ್ಷೇತ್ರ ಗೆಜ್ಜೆ ಗಿರಿಗೆ ದುಬೈ ಉದ್ಯಮಿಗಳು ಕಾರ್ಯಕಾರಿ ಸಮಿತಿಯ ಸದಸ್ಯರಾದ ಸತೀಶ್ ಪೂಜಾರಿ ಬೆಳಪು, ಮತ್ತು ಪ್ರಭಾಕರ ಸುವರ್ಣ ಕರ್ನಿರೆ ಇಂದು ಭೇಟಿ ಕೊಟ್ಟು ವಿಶೇಷ ಅಲಂಕಾರ ಮತ್ತು ಅನ್ನದಾನದ ಸೇವೆಯನ್ನು ಕೈಗೊಂಡರು.

ಕ್ಷೇತ್ರದ ವತಿಯಿಂದ ಗೌರವಾಧ್ಯಕ್ಷ ಪೀತಾಂಬರ ಹೆರಾಜೆ ಯವರು ಅವರನ್ನು ಶಾಲು ಹೊದಿಸಿ ಪ್ರಸಾದ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ಡಾ ರಾಜಾರಾಮ್, ಜೊತೆ ಕಾರ್ಯದರ್ಶಿ ಜಯ ವಿಕ್ರಂ, ಯಕ್ಷಗಾನ ಮೇಳದ ಮುಖ್ಯ ಸಂಚಾಲಕ ಪ್ರಮಾಲ್ ಕುಮಾರ್ ಜೊತೆಗಿದ್ದರು.

Related posts

ಪಡಂಗಡಿ ಮತ್ತು ಗರ್ಡಾಡಿ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಉಜಿರೆ : ನಿವೃತ್ತ ಶಿಕ್ಷಕ ದೇವಪ್ಪ ಗೌಡ ನಿಧನ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಪೋಷಕ ಮತ್ತು ಶಿಕ್ಷಕ ಸಭೆ

Suddi Udaya

ಶಿರ್ಲಾಲು‌ ಗ್ರಾ.ಪಂ. ವಿಕಲಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಕಳಿಯ ನಿವಾಸಿ ಶಿವರಾಜ್ ಎಂ. ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಮಾಳವ ಯಾನೆ ಮಲ್ಲವ ಸಮಾಜಾಭ್ಯುದಯ ಸಂಘದ 30ನೇ ವಷ೯ದ ವಾಷಿ೯ಕೋತ್ಸವ

Suddi Udaya
error: Content is protected !!