25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಉದ್ಯಮಿ ಸತೀಶ್ ಪೂಜಾರಿ ಬೆಳಪು ಮತ್ತು ಪ್ರಭಾಕರ ಸುವರ್ಣ ಕರ್ನಿರೆ ಭೇಟಿ

ಬೆಳ್ತಂಗಡಿ: ಶ್ರೀ ಕ್ಷೇತ್ರ ಗೆಜ್ಜೆ ಗಿರಿಗೆ ದುಬೈ ಉದ್ಯಮಿಗಳು ಕಾರ್ಯಕಾರಿ ಸಮಿತಿಯ ಸದಸ್ಯರಾದ ಸತೀಶ್ ಪೂಜಾರಿ ಬೆಳಪು, ಮತ್ತು ಪ್ರಭಾಕರ ಸುವರ್ಣ ಕರ್ನಿರೆ ಇಂದು ಭೇಟಿ ಕೊಟ್ಟು ವಿಶೇಷ ಅಲಂಕಾರ ಮತ್ತು ಅನ್ನದಾನದ ಸೇವೆಯನ್ನು ಕೈಗೊಂಡರು.

ಕ್ಷೇತ್ರದ ವತಿಯಿಂದ ಗೌರವಾಧ್ಯಕ್ಷ ಪೀತಾಂಬರ ಹೆರಾಜೆ ಯವರು ಅವರನ್ನು ಶಾಲು ಹೊದಿಸಿ ಪ್ರಸಾದ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ಡಾ ರಾಜಾರಾಮ್, ಜೊತೆ ಕಾರ್ಯದರ್ಶಿ ಜಯ ವಿಕ್ರಂ, ಯಕ್ಷಗಾನ ಮೇಳದ ಮುಖ್ಯ ಸಂಚಾಲಕ ಪ್ರಮಾಲ್ ಕುಮಾರ್ ಜೊತೆಗಿದ್ದರು.

Related posts

ಗಾಳಿ ಮಳೆಗೆ ಹಾರಿದ ಗುಡ್ಡೆತೋಟ ಹೊನ್ನಪ್ಪರವರ ಮನೆಯ ಸಿಮಂಟ್ ಶೀಟ್ ಶೌರ್ಯ ಘಟಕದಿಂದ ಶೀಟ್ ಅಳವಡಿಕೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಬಾಲಕಿಯರ ವಿಭಾಗದ ತ್ರೋಬಾಲ್ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ : ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ತೆಕ್ಕಾರು: ಬಾಜಾರು ಜೋಡುಕಟ್ಟೆ ರಸ್ತೆ ಸಂಚಾರ ದುಸ್ತರ : ರಸ್ತೆಯ ಕಾಮಗಾರಿ ಶೀಘ್ರವೇ ಪ್ರಾರಂಭಗೊಳಿಸಿ – ಸರ್ಕಾರಕ್ಕೆ ಗ್ರಾ.ಪಂ. ಸದಸ್ಯ ಅಬ್ದುಲ್ ರಝಾಕ್ ಆಗ್ರಹ

Suddi Udaya

ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಬೇಡಿ: ಅಭಿನಂದನ್ ಹರೀಶ್ ಕುಮಾರ್

Suddi Udaya

ಅಳದಂಗಡಿ ಪಾಲಬೆ ಮನೆಯ ಭವ್ಯ ರಂಗಮಂಟಪದಲ್ಲಿ ಶ್ರೀದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನ

Suddi Udaya
error: Content is protected !!