25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹಾಸನದಿಂದ ತಪ್ಪಿಸಿಕೊಂಡು ಬಂದ ಬಾಲಕ : ಉಪ್ಪಿನಂಗಡಿ ಪೊಲೀಸರಿಗೆ ಒಪ್ಪಿಸಿದ ಬೆಳ್ತಂಗಡಿ ಶಿಕ್ಷಕಿಯರು

ಬೆಳ್ತಂಗಡಿ: ಅ.2 ರಂದು 13ವರ್ಷದ ಬಾಲಕ ಹಾಸನ ಮೂಲದ ಕೊಪ್ಪ ದ ಸಂಜಯ್ ಎಂಬವನು ಮನೆಯಿಂದ ತಪ್ಪಿಸಿಕೊಂಡು ಬಂದಿದ್ದು ಉಪ್ಪಿನಂಗಡಿ ಬಸ್ ನಿಲ್ದಾಣ ದಲ್ಲಿ ತಿರುಗಾಡಿಕೊಂಡಿದ್ದನ್ನು ಬೆಳ್ತಂಗಡಿ ತಾಲೂಕಿನ ಕಡವಿನಬಾಗಿಲು ಅಂಗನವಾಡಿ ಶಿಕ್ಷಕಿ ರಾಜೀವಿ ಕೆ ಸಿ (ಬೆಳ್ತಂಗಡಿ ತಾಲೂಕಿನಸ್ವತಂತ್ರ ಸಂಘ ದ ಅಧ್ಯಕ್ಷರು )ಹಾಗೂ ಶಿಕ್ಷಕಿ ಯರಾದ ಶಶಿಪ್ರಭಾ, ಪದ್ಮಾವತಿ ಇವರು ಬಾಲಕ ನನ್ನು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ, ಪೊಲೀಸರಿಗಪ್ಪಿಸಿದರು. ಅಲ್ಲಿಂದ ಮಂಗಳೂರು ಮಕ್ಕಳ ರಕ್ಷಣಾ ಘಟಕ ಕ್ಕೆ ಕಳುಹಿಸುವ ವ್ಯವಸ್ಥೆ ಯನ್ನು ಮಾಡಲಾಯಿತು.

Related posts

ಬೆಳ್ತಂಗಡಿ ತಾಲೂಕು ಸಿ ಬಿ ಎಸ್ ಸಿ ಟಾಪರ್ ಅಕ್ಷಯ್ ಗೆ ಎಕ್ಸೆಲ್ ನಲ್ಲಿ ಗೌರವ

Suddi Udaya

ಸರಕಾರಿ ಪ್ರೌಢಶಾಲೆ ಪೆರ್ಲ-ಬೈಪಾಡಿಯಲ್ಲಿ ಸ್ವಾಸ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಮೆಸ್ಕಾಂ ನಿಗಮದ ಅಧ್ಯಕ್ಷರಾಗಿ ಕೆ ಹರೀಶ್ ಕುಮಾರ್

Suddi Udaya

ಪ್ರಜಾಪ್ರಭುತ್ವದ ದೊಡ್ಡ ಹಬ್ಬದಲ್ಲಿ ಸಂಭ್ರಮಸಿದ ಬಳಂಜ- ನಾಲ್ಕೂರಿನ ಮತದಾರರು ಬಿರುಸಿನ ಮತದಾನ, ಬೆಳಿಗ್ಗೆಯಿಂದ ಸರತಿ ಸಾಲಿನಲ್ಲಿ ನಿಂತು ಹಕ್ಕು ಚಲಾವಣೆ

Suddi Udaya

ಅಳದಂಗಡಿ ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.95 ಫಲಿತಾಂಶ

Suddi Udaya

ಬಳ್ಳಮಂಜ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಮೇಷ ಜಾತ್ರೆಗೆ ಚಾಲನೆ

Suddi Udaya
error: Content is protected !!