23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಅ.7: ವಾಣಿ ಶಿಕ್ಷಣ ಸಂಸ್ಥೆಯಲ್ಲಿ ವಾಣಿ ವಿದ್ಯಾ ಸಮ್ಮಾನ್, ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ

ಬೆಳ್ತಂಗಡಿ: ವಾಣಿ ಶಿಕ್ಷಣ ಸಂಸ್ಥೆಯಲ್ಲಿ ವಾಣಿ ವಿದ್ಯಾ ಸಮ್ಮಾನ್ ಶಿಕ್ಷಕ ಪ್ರಶಸ್ತಿ ಪ್ರಧಾನ ಸಮಾರಂಭ ಅ.7 ರಂದು ವಾಣಿ ಶಿಕ್ಷಣ ಸಂಸ್ಥೆಗಳ ಸಭಾಂಗಣದಲ್ಲಿ ನಡೆಯಲಿದೆ.

ವಿಧಾನ ಪರಿಷತ್ ಶಾಸಕ ಎಸ್.ಎಲ್. ಭೋಜೇಗೌಡ ಉದ್ಘಾಟನೆ ಮಾಡಲಿದ್ದಾರೆ.

ವಾಣಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ ಅಧ್ಯಕ್ಷತೆ ವಹಿಸಲಿದ್ದಾರೆ. ನಾವೂರು ಆರೋಗ್ಯ ಕ್ಲಿನಿಕ್ ನ ಡಾ. ಪ್ರದೀಪ್ ದಿಕ್ಕೂಚಿ ಭಾಷಣ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ರಾಜೇಶ್ವರಿ ಹೆಚ್.ಹೆಚ್, ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ, ವಾಣಿ ಶಿಕ್ಷಣ ಸಂಸ್ಥೆಗಳ ಗೌರವಾಧ್ಯಕ್ಷ ಹೆಚ್ ಪದ್ಮ ಗೌಡ, ವಾಣಿ ಶಿಕ್ಷಣ ಸಂಸ್ಥೆಗಳ ಮಾಜಿ ಅಧ್ಯಕ್ಷ ಜಿ. ಸೋಮೇಗೌಡ, ವಾಣಿ ಶಿಕ್ಷಣ ಸಂಸ್ಥೆಗಳ ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ ಉಪಸ್ಥಿತರಿರುವರು.

Related posts

ನಡ: ರಸ್ತೆಯ ನದಿಗೆ ನಿರ್ಮಿಸಲಾದ ವೆಂಟೆಡ್ ಡ್ಯಾಮ್ ನ ರಿಟೆನಿಂಗ್ ವಾಲ್ನ ಮೇಲೆ ನಿರ್ಮಿಸಲಾಗಿದ್ದ ಕಾಂಪೌಂಡ್ ಕುಸಿತ

Suddi Udaya

ಫೆ.10-ಮಾರ್ಚ್ 10: ಎಸ್‌ಡಿಪಿಐ ಸದಸ್ಯತ್ವ ಅಭಿಯಾನ: ಜನಸಾಮಾನ್ಯರ ಧ್ವನಿಗೆ ಶಕ್ತಿ ನೀಡಲು ಎಸ್‌ಡಿಪಿಐ ಸೇರಿ: ನವಾಝ್ ಕಟ್ಟೆ ಕರೆ

Suddi Udaya

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಸಾಂಸ್ಥಿಕ ತರಬೇತಿ ಕಾರ್ಯಕ್ರಮ

Suddi Udaya

ಸುಲ್ಕೇರಿಮೊಗ್ರು: ದರ್ಖಾಸು ಐರಿನ್ ಡಿಸೋಜರವರ ಮನೆ ಹಿಂಬದಿ ಗುಡ್ಡ ಕುಸಿತ: ಗ್ರಾ.ಪಂ. ಅಧಿಕಾರಿಗಳ ಭೇಟಿ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಾಜ್ಞಾನ ಸಚಿವ ಎನ್.ಎಸ್. ಬೋಸರಾಜು ಭೇಟಿ: ಅಂರ್ತಜಲ ವೃದ್ಧಿ ನಮ್ಮೆಲ್ಲರ ಜವಾಬ್ದಾರಿ

Suddi Udaya

ಕಳೆಂಜ ಶಾಲೆತ್ತಡ್ಕ ಹಾ.ಉ.ಸ. ಸಂಘದ ಆಡಳಿತ ಮಂಡಳಿಯಿಂದ ಶಾಸಕ ಹರೀಶ್ ಪೂಂಜ ರವರಿಗೆ ಅಭಿನಂದನೆ

Suddi Udaya
error: Content is protected !!