25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಲ್ಮಂಜ: ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ಧ್ವಜಸ್ತಂಭ ಸ್ಥಾಪನೆಗೆ ಸಿದ್ದಗೊಳಿಸಿದ ಕಲ್ಲಿನ ಕೆತ್ತನೆ ಕಾರ್ಯಕ್ಕೆ ಚಾಲನೆ

ಕಲ್ಮoಜ : ಇಲ್ಲಿಯ ಸಂಗಮ ಕ್ಷೇತ್ರ, ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಡಿ.05 ರಂದು ಧ್ವಜಸ್ತoಭ ಸ್ಥಾಪನೆಗೆ ಸಿದ್ದಗೊಳಿಸಿದ ಕಲ್ಲಿಗೆ ವಿಜಯ ದಶಮಿಯ ಪುಣ್ಯ ದಿನದಂದು ಕ್ಷೇತ್ರದ ವತಿಯಿಂದ ಅರ್ಚಕರಾದ ರಾಜೇಶ್ ಹೊಳ್ಳ ರವರು ಕ್ಷೇತ್ರದಿಂದ ತೀರ್ಥ ಪ್ರೋಕ್ಷಣೆ ಹಾಗೂ ಪೂಜೆ ಮಾಡಿ ಕೆತ್ತನೆ ಕಾರ್ಯಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಶ್ರೀಮತಿ ಸುಕನ್ಯಾ ಮತ್ತು ಡಿ. ಜಯರಾಮ್ ರಾವ್ ಮತ್ತು ಮಕ್ಕಳು, ಹಾಗೂ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು, ಸದಸ್ಯರು ಹಾಗೂ ಶಿಲ್ಪಿಗಳಾದ ಸುಧಾಕರ್ ಡೋಂಗ್ರೆ ಮತ್ತು ಶಿಲ್ಪಿ ಬಳಗದವರು ಉಪಸ್ಥಿತರಿದ್ದರು.

Related posts

ಲಾಯಿಲ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ರಂಗ ಮಂದಿರ ನಿರ್ಮಾಣಕ್ಕೆ ಅನುದಾನಕ್ಕೆ ಮನವಿ

Suddi Udaya

ಗುರುವಾಯನಕೆರೆ ಪ್ರಾ.ಕೃ.ಪ.ಸ. ಸಂಘದಿಂದ ಭಗೀರಥ ಜಿ. ರವರಿಗೆ ಸನ್ಮಾನ

Suddi Udaya

ವಾಣಿ ಕಾಲೇಜು: ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ‘ವಿದ್ಯಾ ಪ್ರವೇಶಂ’ ಓರಿಯೆಂಟೇಷನ್ ಕಾರ್ಯಕ್ರಮ

Suddi Udaya

ಉಜಿರೆ ಬದುಕು‌ ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಗೆ ಪ್ರತಿಷ್ಠಿತ ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ

Suddi Udaya

ಉಜಿರೆಯಲ್ಲಿ ಪ್ಲಾಸ್ಟಿಕ್ ಬ್ಯಾಗ್ ಮುಕ್ತ ಅಭಿಯಾನ

Suddi Udaya

ಉಜಿರೆ ಎಸ್ ಡಿ ಎಮ್ ಕಾಲೇಜಿನಲ್ಲಿ “ಇತಿಹಾಸ ನಿರ್ಮಿಸಿದ ಇತಿಹಾಸಕಾರ” ಡಾ. ಪಾದೂರು ಗುರುರಾಜ್ ಭಟ್ ರವರ ಶತಮಾನದ ಸಂಸ್ಮರಣೆ

Suddi Udaya
error: Content is protected !!