September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಆರು ಮಂದಿ ಯೂಟ್ಯೂಬರ್ ಗಳಿಗೆ ಎಸ್.ಐ.ಟಿ ಬುಲಾವ್

ಬೆಳ್ತಂಗಡಿ : ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು. ಎಸ್.ಐ.ಟಿ ಕಚೇರಿಗೆ ಆರು ಮಂದಿ ಯೂಟ್ಯೂಬರ್ ಗಳು ಅ.3 ರಂದು ವಿಚಾರಣೆಗೆ ಹಾಜರಾಗಲು ನೋಟಿಸ್ ಜಾರಿ ಮಾಡಿದ್ದಾರೆ. ಜೊತೆಯಲ್ಲಿ ಹೋರಾಟಗಾರ ಜಯಂತ್.ಟಿ ಮಗ ಜೀವನ್ ಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ‌.

ಯೂಟ್ಯೂಬರ್ ಗಳಾದ ಡಿ ಟಾಸ್ಕ್ ಯೂಟ್ಯೂಬರ್ ದಿನೇಶ್, ದೂತ ಯೂಟ್ಯೂಬರ್ ಸಮೀರ್.ಎಮ್.ಡಿ , ಸಂಚಾರಿ ಸ್ಟೂಡಿಯೋ ಯೂಟ್ಯೂಬರ್ ಸಂತೋಷ್ ಕಡಬ,ಕುಡ್ಲ ರಾಮ್ ಪೇಜ್ ಯೂಟ್ಯೂಬರ್ ಅಜಯ್ ಅಂಚನ್, ಯುನೈಟೆಡ್ ಮೀಡಿಯಾ ಯೂಟ್ಯೂಬರ್ ಅಭಿಷೇಕ್ ಸೇರಿ ಒಟ್ಟು ಆರು ಮಂದಿಗೆ ನೋಟಿಸ್ ಜಾರಿ ಮಾಡಿದ್ದಾರೆ.

ಹೋರಾಟಗಾರ ಜಯಂತ್.ಟಿ ಮಗ ಜೀವನ್ ಬುರುಡೆ ಪ್ರಕರಣದ ಆರೋಪಿ ಚಿನ್ನಯ್ಯನ ವಿಡಿಯೋ ಮಾಡಿದ ಪ್ರಕರಣಕ್ಕೆ ವಿಚಾರಣೆ ಮಾಡಲು ನೋಟಿಸ್ ಜಾರಿ ಮಾಡಿದ್ದಾರೆ ಎನ್ನಲಾಗಿದೆ.

Related posts

ಪುದುವೆಟ್ಟು: ಶ್ರೀ.ಧ.ಮಂ.ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪುಸ್ತಕ ವಿತರಣೆ

Suddi Udaya

ದೇಶದ ಸೈನ್ಯದಲ್ಲಿ ಅನನ್ಯ ಸೇವೆಗೈದು ನಿವೃತ್ತರಾಗಿ ಹುಟ್ಟೂರಿಗೆ ಆಗಮಿಸಿದ ಮುಗೇರಡ್ಕ ಅಶೋಕ್ ಪಿ.ಎಲ್ ರವರಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರಿಂದ ಗೌರವಾರ್ಪಣೆ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಅಕ್ಕ ಪಡೆಯ ರಚನೆ ಮತ್ತು ಉದ್ದೇಶದ ಮಾಹಿತಿ ಕಾರ್ಯಕ್ರಮ

Suddi Udaya

ಇತಿಹಾಸ ಪ್ರಸಿದ್ಧ ಕಾಜೂರು ಉರೂಸ್ ಸಾರ್ವಜನಿಕ ಸಮಾವೇಶ

Suddi Udaya

ಗಾಳಿ ಮಳೆ: ಮೊಗ್ರು ಗ್ರಾಮದ ಹಲವು ಕಡೆ ಮನೆ, ಕೃಷಿಗೆ ಹಾನಿ ಬಂದಾರು ಗ್ರಾ.ಪಂ. ಅಧ್ಯಕ್ಷರು, ಸದಸ್ಯರು, ಪಿಡಿಓ ಸ್ಥಳಕ್ಕೆ ಭೇಟಿ

Suddi Udaya

ಮೊಗ್ರು : ಅಲೆಕ್ಕಿ ಶ್ರೀರಾಮ ಶಿಶು ಮಂದಿರದಲ್ಲಿ ಶಾರದಾ ಪೂಜೆ, ಅಕ್ಷರ ಅಭ್ಯಾಸ ಮತ್ತು ವಾಹನ ಪೂಜೆ

Suddi Udaya
error: Content is protected !!