July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಪಿ.ಎಂ. ಶ್ರೀ ಸ.ಮಾ.ಹಿ.ಪ್ರಾ. ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಜನ್ಮದಿನಾಚರಣೆ

ಬೆಳ್ತಂಗಡಿ : ಗಾಂಧೀಜಿಯವರ ಸತ್ಯ ಅಹಿಂಸೆ ಮುಂತಾದ ಆದರ್ಶಗಳು ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿಯವರ ದೇಶ ಪ್ರೇಮ ನಮಗೆ ದಾರಿದೀಪವಾಗಿದ್ದು ಅದನ್ನು ನಮ್ಮ ಜೀವನದಲ್ಲಿ ಅನುಸರಿಸಿಕೊಂಡು ನಡೆಯಬೇಕೆಂದು ಶಾಲೆಯ ಹಿರಿಯ ಶಿಕ್ಷಕರಾದ ದಿನಕರ ಇವರು ಗಾಂಧಿ ಜಯಂತಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆಯ ಮಹತ್ವವನ್ನು ತಿಳಿಸಿದರು.

ಕಾರ್ಯಕ್ರಮವು ಶಾಲೆಯ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ನಂತರ ಗಾಂಧೀಜಿಯವರ ಭಾವಚಿತ್ರಕ್ಕೆ ಹಿರಿಯ ಶಿಕ್ಷಕ ದಿನಾಕರ ಮತ್ತು ಎಸ್ ಡಿ ಎಂ ಸಿ ಸದಸ್ಯರಾದ ವಿಘ್ನೇಶ ಆಚಾರ್ಯ , ಲಕ್ಷ್ಮೀಶ ದೇವಾಡಿಗ ಮತ್ತು ಅಕ್ಷರ ದಾಸೋಹ ಅಡುಗೆಯ ಸಹಾಯಕರು ಶ್ರೀಮತಿ ಮೀನಾಕ್ಷಿ, ಶ್ರೀಮತಿ ನಲಿನಿ, ಶಾಲೆಯ ವಿದ್ಯಾರ್ಥಿನಿ ಪ್ರಿಯಾ ಆಚಾರ್ಯ ವಿದ್ಯಾರ್ಥಿ ಪ್ಯಾರಿಸ್ ಅಲಿ ಮತ್ತು ಹಳೆ ವಿದ್ಯಾರ್ಥಿ ಫೈರೋಜ್ ಪುಷ್ಪಾರ್ಚನೆ ಸಲ್ಲಿಸಿದರು.

Related posts

ಚಂದ್ರಯಾನ-3 ಯಶಸ್ವಿಯಾಗಿದ್ದಕ್ಕೆ ಶುಭ ಹಾರೈಸಿದ ಡಾ. ಡಿ ವೀರೇಂದ್ರ ಹೆಗ್ಗಡೆ

Suddi Udaya

ಉಜಿರೆ ರಬ್ಬರ್ ಸೊಸೈಟಿಗೆ ಅಪೋಲೋ ಗೋಲ್ಡ್ ಪಾರ್ಟ್ನರ್ ಅವಾರ್ಡ್

Suddi Udaya

ಏ.2-10: ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ ಸಂಭ್ರಮದಲ್ಲಿರುವ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಕೆ.ಮೋಹನ್ ಕುಮಾರ್ ರವರಿಂದ ಗೌರವಾರ್ಪಣೆ

Suddi Udaya

ಎತ್ತರದ ಸ್ಥಾನಲ್ಲಿ ಕೂರುವಂತೆ ಮಾಡುತ್ತೇನೆ
ಶಾಸಕ ಹರೀಶ್ ಪೂಂಜರಿಗೆ ದೈವದ ಅಭಯ

Suddi Udaya

ಶ್ರೀ ಕ್ಷೇ.ಧ.ಮಂ. ಭಜನಾ ಪರಿಷತ್ ಬೆಳ್ತಂಗಡಿ ವತಿಯಿಂದ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ್‍ಯಾಂಕ್ ಪಡೆದ ಮಾಧುರ್ಯರಿಗೆ ಸನ್ಮಾನ

Suddi Udaya
error: Content is protected !!