ಬೆಳ್ತಂಗಡಿ: 22 ವರ್ಷ ಭಾರತಾಂಬೆಯ ಸೇವೆಗೈದು ನಿವೃತ್ತಿಗೊಂಡು ಹುಟ್ಟೂರಿಗೆ ಆಗಮಿಸಿದ ಲಾಯಿಲ ನಿವಾಸಿ ಯೋಧ ಅಶೋಕ ಕುಮಾರ್ ಅವರಿಗೆ ಎಸ್.ಕೆ.ಪಿ.ಎ ಬೆಳ್ತಂಗಡಿ ವಲಯದ ವತಿಯಿಂದ ವಲಯದ ಉಪಾಧ್ಯಕ್ಷ ಉಮೇಶ್ ಕುಲಾಲ್ ಗುರುವಾಯನಕೆರೆ ಅವರು ಮಾಲಾರ್ಪಣೆಗೈದು ಗೌರವ ಸಲ್ಲಿಸಿದರು.
ಈ ಸಂದರ್ಭ ವಲಯದ ಸದಸ್ಯರಾದ ಸುರೇಶ್ ಕೌಡಂಗೆ ಮತ್ತು ನಿತಿನ್ ಕನ್ಯಾಡಿ ಉಪಸ್ಥಿತರಿದ್ದರು.











