September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಕೆ.ಪಿ.ಎ ಬೆಳ್ತಂಗಡಿ ವಲಯದ ವತಿಯಿಂದ ನಿವೃತ್ತ ಯೋಧ ಅಶೋಕ ಕುಮಾರ್ ಅವರಿಗೆ ಗೌರವ

ಬೆಳ್ತಂಗಡಿ: 22 ವರ್ಷ ಭಾರತಾಂಬೆಯ ಸೇವೆಗೈದು ನಿವೃತ್ತಿಗೊಂಡು ಹುಟ್ಟೂರಿಗೆ ಆಗಮಿಸಿದ ಲಾಯಿಲ ನಿವಾಸಿ ಯೋಧ ಅಶೋಕ ಕುಮಾರ್ ಅವರಿಗೆ ಎಸ್.ಕೆ.ಪಿ.ಎ ಬೆಳ್ತಂಗಡಿ ವಲಯದ ವತಿಯಿಂದ ವಲಯದ ಉಪಾಧ್ಯಕ್ಷ ಉಮೇಶ್ ಕುಲಾಲ್ ಗುರುವಾಯನಕೆರೆ ಅವರು ಮಾಲಾರ್ಪಣೆಗೈದು ಗೌರವ ಸಲ್ಲಿಸಿದರು.

ಈ ಸಂದರ್ಭ ವಲಯದ ಸದಸ್ಯರಾದ ಸುರೇಶ್ ಕೌಡಂಗೆ ಮತ್ತು ನಿತಿನ್ ಕನ್ಯಾಡಿ ಉಪಸ್ಥಿತರಿದ್ದರು.

Related posts

ಜೀವ ಬೆದರಿಕೆ ಆರೋಪ : ಕೆ.ಎನ್ ಗೌಡರಿಂದ ಠಾಣೆಗೆ ದೂರು

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ‘ಚಿಗುರು’ ಸಂಘ ಉದ್ಘಾಟನೆ

Suddi Udaya

ಬೆಳ್ತಂಗಡಿಯ ಮಾಚಾರ್ ನ ಶಿವರಾಮ ಗೌಡ ಪಿ. ರವರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ ಸಾಮೂಹಿಕ ವಿವಾಹ ನಿಶ್ಚಿತಾರ್ಥ

Suddi Udaya

ಮಾ.3: ಬೆಳ್ತಂಗಡಿ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ

Suddi Udaya

ಇಂದಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕ್ಷಯ ಮುಕ್ತ ಭಾರತ ಅಭಿಯಾನದಡಿಯಲ್ಲಿ ನಿಕ್ಷಯ್ ಶಿಬಿರ

Suddi Udaya
error: Content is protected !!