September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟೀಯ ಸ್ವಯಂ ಸೇವಕ ಸಂಘ ಕೊಕ್ಕಡ ಮಂಡಲದಿಂದ ವಿಜಯ ದಶಮಿ ಆಚರಣೆ

ಕೊಕ್ಕಡ : ರಾಷ್ಟ್ರೀಯ ಸ್ವಯಂಸೇವಕ ಸಂಘದ ಕೊಕ್ಕಡ ಮಂಡಲದ ವಿಜಯದಶಮಿ ಉತ್ಸವವು ಕೊಕ್ಕಡ ಶ್ರೀರಾಮ ಸೇವಾ ಮಂದಿರದಲ್ಲಿ ಕೊಕ್ಕಡ ಮತ್ತು ಪಟ್ರಮೆ ಗ್ರಾಮಗಳನ್ನೊಳಗೊಂಡ ಕೊಕ್ಕಡ ಮಂಡಲದ ಸ್ವಯಂಸೇವಕರು ಮತ್ತು ಸಜ್ಜನ ಬಂಧುಗಳು, ಮಾತಾ ಭಗಿನಿಯರು ಪಾಲ್ಗೊಳ್ಳುವುದರ ಮೂಲಕ ನಡೆಯಿತು.

ಕೊಕ್ಕಡ ಮಂಡಲದ ಸ್ವಯಂಸೇವಕರು ಸಂಘದ ಗಣವೇಶವನ್ನು ಧರಿಸಿ ಬಂದು ಸಂಘದ ಉಪವಿಷ್ಟ ವ್ಯಾಯಮದಲ್ಲಿ ತೊಡಗಿಸಿಕೊಂಡರು. ವಿಜಯದಶಮಿ ಉತ್ಸವದ ಅಧ್ಯಕ್ಷತೆಯನ್ನು ನಿವೃತ್ತ ಸೇನಾನಿ ಶ್ರೀಜಿತ್ ಪಡ್ಡಡ್ಕ ವಹಿಸಿದ್ದರು. ಬೌದ್ಧಿಕನ್ನು ಗುರುವಾಯನಕೆರೆಯ ಎಕ್ಸೆಲ್ ಕಾಲೇಜಿನ ಪ್ರಾಂಶುಪಾಲರಾದ ಪ್ರಜ್ವಲ್ ಕಜೆ ಇವರು ನೆರವೇರಿಸಿಕೊಟ್ಟರು. ಮುಖ್ಯ ಶಿಕ್ಷಕ. ಮಹೇಶ್, ಪ್ರಾರ್ಥನೆ ತೇಜಸ್, ಸ್ವಾಗತ ಮತ್ತು ಪರಿಚಯ ಪುರಂದರ ಕಡೀರ, ಹಾಗೂ ಧನ್ಯವಾದವನ್ನು ಹರೀಶ್ ಅಪ್ರೋಡಿ ಇವರುಗಳು ನೆರವೇರಿಸಿದರು. ವೈಯಕ್ತಿಕ ಗೀತೆ ಯನ್ನು ವಿಕ್ರಮ್ ಮರುವಂತಿಲ ಹಾಡಿದರು.
ಅಮೃತವಚನವನ್ನು ಶ್ರೇಯಸ್ ಕಡೀರ ವಾಚಿಸಿದರು. ಮಂಡಲ ಕಾರ್ಯವಾಹ ಸುದರ್ಶನ್ ಹಿತ್ತಿಲು ನಿರೂಪಿಸಿದರು.

Related posts

ಬಳಂಜ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ವರ್ಗಾವಣೆ: ಪಂಚಾಯತ್ ವತಿಯಿಂದ ವಿವಿಧ ಸಂಘ ಸಂಸ್ಥೆಗಳಿಂದ ಬಿಳ್ಕೋಡುಗೆ ಸಮಾರಂಭ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ನಾರಾವಿ ಸಿಎ ಬ್ಯಾಂಕಿಗೆ ಸತತ 5 ವರ್ಷದಿಂದ ಸಾಧನಾ ಪ್ರಶಸ್ತಿ

Suddi Udaya

ಕಳಿಯ ಕಲ್ಪವೃಕ್ಷ ಜ್ಞಾನವಿಕಾಸ ಕೇಂದ್ರ: ಜಾಗೃತಿ ಕಾರ್ಯಕ್ರಮ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಚರ್ಚಾ ಸ್ಪರ್ಧೆ

Suddi Udaya

ಇಳಂತಿಲ: ವಿದ್ಯುತ್ ಅವಘಡದಿಂದ ಯುವಕ ಸಾವು

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!