23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿಶಿಲ ಅಡ್ಡಹಳ್ಳ ಫ್ರೆಂಡ್ಸ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ದೋಸೆ ಹಬ್ಬ ಹಾಗೂ ಪುರುಷರ ಹಗ್ಗಜಗ್ಗಾಟದ ಆಮಂತ್ರಣ ಪತ್ರಿಕೆ ಬಿಡುಗಡೆ

ಶಿಶಿಲ : ಇಲ್ಲಿಯ ಅಡ್ಡಹಳ್ಳ ಫ್ರೆಂಡ್ಸ್ ಸಾರಥ್ಯದಲ್ಲಿ ಅ.19ರಂದು ದೀಪಾವಳಿ ಹಬ್ಬದ ಪ್ರಯುಕ್ತ ದೋಸೆ ಹಬ್ಬ ಹಾಗೂ ಹೊನಲು ಬೆಳಕಿನ ಪುರುಷರ ಹಗ್ಗ ಜಗ್ಗಾಟ ಸೀಸನ್ 2 ಇದರ ಆಮಂತ್ರಣ ಪತ್ರಿಕೆಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಇವರು ಬಿಡುಗಡೆಗೊಳಿಸಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಕರುಣಾಕರ ಶಿಶಿಲ, ಹತ್ಯಡ್ಕ ಪ್ರಾ.ಕೃ.ಪ. ಸಂಘದ ನಿರ್ದೇಶಕ ಕೊರಗಪ್ಪ ಗೌಡ , ಪಂಚಾಯತ್ ಮಾಜಿ ಅಧ್ಯಕ್ಷ ಸಂದೀಪ್ ಅಮ್ಮುಡಂಗೆ, ರಾಧಕೃಷ್ಣ ಗುತ್ತು, ಮೋಹನ್ ಗೌಡ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Related posts

ನೂತನವಾಗಿ ನಿರ್ಮಾಣಗೊಂಡ ಸುಸಜ್ಜಿತ ಪ್ರೌಢಶಾಲಾ ಕಟ್ಟಡ “ಸಿಂದೂರ”ಲೋಕಾರ್ಪಣೆ

Suddi Udaya

ವೇಣೂರು; ಪಡ್ಡಂದಡ್ಕ ಮಸೀದಿಯಲ್ಲಿ ಸಂಭ್ರಮದ ಈದ್ ದಿನಾಚರಣೆ

Suddi Udaya

ಹಾಸನ ಮೂಲದ ವ್ಯಕ್ತಿ ಚಾರ್ಮಾಡಿ ಘಾಟ್ ನಲ್ಲಿ ಆತ್ಮಹತ್ಯೆಗೆ ಯತ್ನ: ಜೀವ ಉಳಿಸಿದ ಪೊಲೀಸರು

Suddi Udaya

ಮಚ್ಚಿನ ಅನಂತೇಶ್ವರ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಬಳಂಜ: ನಮ್ಮ ಮಣ್ಣು ನಮ್ಮ ದೇಶ ಧ್ಯೇಯದೊಂದಿಗೆ ದೆಹಲಿಯಲ್ಲಿ ನಿರ್ಮಾಣಗೊಳ್ಳುವ ಹುತಾತ್ಮರ ಸ್ಮಾರಕಕ್ಕೆ ಬಳಂಜ ಗ್ರಾ.ಪಂ ಮುಖೇನಾ ಮಣ್ಣು ಹಸ್ತಾಂತರ

Suddi Udaya

ಗುರುವಾಯನಕೆರೆ ಯಡೂ೯ರು ರಾತ್ರಿ ಮನೆಯೊಳಗಡೆ ಬಿದ್ದು ರಕ್ತಸ್ರಾವವಾಗಿ ಮುರಳಿಧರ ಭಟ್ ಮೃತ್ಯು

Suddi Udaya
error: Content is protected !!