23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಸಮುದಾಯ ಅಭಿವೃದ್ಧಿ ವಿಭಾಗದಿಂದ ಕೊಮೊಡೋ ವೀಲ್ ಚೈರ್ ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕು ಕಳೆಂಜ ಕಾಯರ್ತಡ್ಕ ಗ್ರಾಮದ ಸೌಜನ್ಯ ಸಂಘದ ಸದಸ್ಯರಾದ ರತ್ನರವರಿಗೆ ಬ್ರೈನ್ ಟ್ಯೂಮರ್ ಕಾಯಿಲೆಯಿಂದ ಬಳಲುತ್ತಿದ್ದು ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಕೊಮೊಡೋ ವೀಲ್ ಚೇರನ್ನು ಒದಗಿಸಲಾಯಿತು.

ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲಾ ಗೋರಕ್ಷ ಪ್ರಮುಖ್ ಗಣೇಶ್ ಕಳೆಂಜ, ಬೆಳ್ತಂಗಡಿ ಪ್ರಖಂಡ ತತ್ಸಂಗ ಪ್ರಮುಖ್ ಅಶೋಕ್, ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಉಮೇಶ್ ಕಳೆಂಜ ಹಾಗೂ ವಲಯ ಮೇಲ್ವಿಚಾರಕರಾದ ರವೀಂದ್ರ ಬಿ, ಸೇವಾಪ್ರತಿನಿಧಿ ಜನಾರ್ದನ ರವರು ಉಪಸ್ಥಿತರಿದ್ದರು.

Related posts

ಉಜಿರೆ ಮಹಿಳಾ ವಿವಿದ್ದೋದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಶಶಿಕಲಾ ಡಿ ಗೌಡ , ಉಪಾಧ್ಯಕ್ಷರಾಗಿ ಪ್ರಮೀಳಾ

Suddi Udaya

ಕೊಕ್ಕಡ : ಶ್ರೀ ರಾಮ‌ ಸೇವಾ ಮಂದಿರಕ್ಕೆ ಅಡುಗೆ ಪಾತ್ರೆ, ಸಾಮಾಗ್ರಿಗಳ ಕೊಡುಗೆ

Suddi Udaya

ಗುರಿಪಳ್ಳ ನಿವಾಸಿ ಉಮೇಶ್ ಆಚಾರ್ಯರವರ ಶಸ್ತ್ರ ಚಿಕಿತ್ಸೆಯ ಆರ್ಥಿಕ ನೆರವಿಗಾಗಿ ಮನವಿ

Suddi Udaya

ಕು| ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಕಳೆಂಜ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯರಿಗೆ ಮನವಿ

Suddi Udaya

ಕೊಕ್ಕಡ ಚಲಿಸುತ್ತಿದ್ದ ಬಸ್ ಮೇಲೆ ಬಿದ್ದ ವಿದ್ಯುತ್ ಕಂಬ

Suddi Udaya

ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಬ್ರಹ್ಮಕುಂಭಾಭಿಷೇಕ ಸಂಪನ್ನ: ವೈಭವ ಪೂರ್ಣವಾಗಿ ನಡೆದ ಶ್ರೀ ಕೊಡಮಣಿತ್ತಾಯ ದೈವದ ನೇಮೋತ್ಸವ

Suddi Udaya
error: Content is protected !!