September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹಾಸನದಿಂದ ತಪ್ಪಿಸಿಕೊಂಡು ಬಂದ ಬಾಲಕ : ಉಪ್ಪಿನಂಗಡಿ ಪೊಲೀಸರಿಗೆ ಒಪ್ಪಿಸಿದ ಬೆಳ್ತಂಗಡಿ ಶಿಕ್ಷಕಿಯರು

ಬೆಳ್ತಂಗಡಿ: ಅ.2 ರಂದು 13ವರ್ಷದ ಬಾಲಕ ಹಾಸನ ಮೂಲದ ಕೊಪ್ಪ ದ ಸಂಜಯ್ ಎಂಬವನು ಮನೆಯಿಂದ ತಪ್ಪಿಸಿಕೊಂಡು ಬಂದಿದ್ದು ಉಪ್ಪಿನಂಗಡಿ ಬಸ್ ನಿಲ್ದಾಣ ದಲ್ಲಿ ತಿರುಗಾಡಿಕೊಂಡಿದ್ದನ್ನು ಬೆಳ್ತಂಗಡಿ ತಾಲೂಕಿನ ಕಡವಿನಬಾಗಿಲು ಅಂಗನವಾಡಿ ಶಿಕ್ಷಕಿ ರಾಜೀವಿ ಕೆ ಸಿ (ಬೆಳ್ತಂಗಡಿ ತಾಲೂಕಿನಸ್ವತಂತ್ರ ಸಂಘ ದ ಅಧ್ಯಕ್ಷರು )ಹಾಗೂ ಶಿಕ್ಷಕಿ ಯರಾದ ಶಶಿಪ್ರಭಾ, ಪದ್ಮಾವತಿ ಇವರು ಬಾಲಕ ನನ್ನು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ, ಪೊಲೀಸರಿಗಪ್ಪಿಸಿದರು. ಅಲ್ಲಿಂದ ಮಂಗಳೂರು ಮಕ್ಕಳ ರಕ್ಷಣಾ ಘಟಕ ಕ್ಕೆ ಕಳುಹಿಸುವ ವ್ಯವಸ್ಥೆ ಯನ್ನು ಮಾಡಲಾಯಿತು.

Related posts

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಹರ್ಷೇಂದ್ರ ಕುಮಾರ್ ರವರಿಗೆ ಶ್ರೀ ಕ್ಷೇತ್ರ ಅರಮಲೆಬೆಟ್ಟ ಬ್ರಹ್ಮಕುಂಭಾಭಿಷೇಕದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಎಸ್ ಬಿಐ ಲೈಫ್ ಕಾರ್ಕಳ ಬ್ರಾಂಚ್ ನ ಮಂಜುನಾಥ ಗುಡಿಗಾರ್ ರವರಿಗೆ “ಜ್ಯುವೆಲ್ ಆಫ್ ಎಸ್ ಬಿಐ ಲೈಫ್” ಪ್ರಶಸ್ತಿ

Suddi Udaya

ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಪಾಕೃತಿಕ ವಿಕೋಪಗಳ ಬಗ್ಗೆ ಪೂರ್ವ ತಯಾರಿ ಸಭೆ

Suddi Udaya

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ‘ಉತ್ತಮ ಆಹಾರ ಅಭ್ಯಾಸ ಮತ್ತು ಸಾಂಕ್ರಾಮಿಕ ರೋಗಗಳ ತಡೆಗಟ್ಟುವಿಕೆ ಮಾಹಿತಿ ಕಾರ್ಯಕ್ರಮ

Suddi Udaya

ಬೆಂಗಳೂರಿನ ಪ್ರಸಿದ್ದ ಉದ್ಯಮಿ ದೇವೇಂದ್ರ ಹೆಗ್ಡೆ ಕೊಕ್ರಾಡಿ ಇವರಿಗೆ ಆರ್ಯಭಟ ಪ್ರಶಸ್ತಿ ಪ್ರದಾನ

Suddi Udaya

ಕುದ್ರಡ್ಕ ಶ್ರೀ ಮಹಾಗಣಪತಿ ಭಜನಾ ಮಂಡಳಿಯ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya
error: Content is protected !!