22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹಾಸನದಿಂದ ತಪ್ಪಿಸಿಕೊಂಡು ಬಂದ ಬಾಲಕ : ಉಪ್ಪಿನಂಗಡಿ ಪೊಲೀಸರಿಗೆ ಒಪ್ಪಿಸಿದ ಬೆಳ್ತಂಗಡಿ ಶಿಕ್ಷಕಿಯರು

ಬೆಳ್ತಂಗಡಿ: ಅ.2 ರಂದು 13ವರ್ಷದ ಬಾಲಕ ಹಾಸನ ಮೂಲದ ಕೊಪ್ಪ ದ ಸಂಜಯ್ ಎಂಬವನು ಮನೆಯಿಂದ ತಪ್ಪಿಸಿಕೊಂಡು ಬಂದಿದ್ದು ಉಪ್ಪಿನಂಗಡಿ ಬಸ್ ನಿಲ್ದಾಣ ದಲ್ಲಿ ತಿರುಗಾಡಿಕೊಂಡಿದ್ದನ್ನು ಬೆಳ್ತಂಗಡಿ ತಾಲೂಕಿನ ಕಡವಿನಬಾಗಿಲು ಅಂಗನವಾಡಿ ಶಿಕ್ಷಕಿ ರಾಜೀವಿ ಕೆ ಸಿ (ಬೆಳ್ತಂಗಡಿ ತಾಲೂಕಿನಸ್ವತಂತ್ರ ಸಂಘ ದ ಅಧ್ಯಕ್ಷರು )ಹಾಗೂ ಶಿಕ್ಷಕಿ ಯರಾದ ಶಶಿಪ್ರಭಾ, ಪದ್ಮಾವತಿ ಇವರು ಬಾಲಕ ನನ್ನು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ, ಪೊಲೀಸರಿಗಪ್ಪಿಸಿದರು. ಅಲ್ಲಿಂದ ಮಂಗಳೂರು ಮಕ್ಕಳ ರಕ್ಷಣಾ ಘಟಕ ಕ್ಕೆ ಕಳುಹಿಸುವ ವ್ಯವಸ್ಥೆ ಯನ್ನು ಮಾಡಲಾಯಿತು.

Related posts

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಎರಡು ಯು.ಡಿ.ಆರ್ ಹಾಗೂ ಒಂದು ದೂರರ್ಜಿ ಎಸ್.ಐ.ಟಿ ತನಿಖೆಗೆ ವರ್ಗಾವಣೆ

Suddi Udaya

ಕಡಿರುದ್ಯಾವರ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಓಮ್ನಿ ಕಾರು

Suddi Udaya

ಗುರುವಾಯನಕೆರೆಯಲ್ಲಿ “ಕಿಂಗ್‌ಡಂ ಗೋಲ್ಡ್ & ಡೈಮಂಡ್ ಜ್ಯುವೆಲ್ಸ್” ಉದ್ಘಾಟನೆ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ಭಜನಾ ತಂಡದ ಸದಸ್ಯರಿಗೆ ಸಮವ‌ಸ್ತ್ರ ವಿತರಣೆ

Suddi Udaya

ಎ.17: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ, ಕಾಂಗ್ರೆಸ್, ಎಸ್‌ಡಿಪಿಐ ಅಭ್ಯರ್ಥಿಗಳಿಂದ ನಾಮಪತ್ರ : ‌ಬೆಳ್ತಂಗಡಿ ನಗರದಲ್ಲಿ ಸಂಚಾರಕ್ಕೆ ಅಡಚಣೆ ಹಿನ್ನಲೆಯಲ್ಲಿ ರಸ್ತೆ ಸಂಚಾರದಲ್ಲಿ ಬದಲಾವಣೆ

Suddi Udaya

ಕುತ್ಯಾರು ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ: ಬೆಳ್ತಂಗಡಿ ಪೊಲೀಸ್ ರಿಂದ ತನಿಖೆ

Suddi Udaya
error: Content is protected !!