23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹಾಸನದಿಂದ ತಪ್ಪಿಸಿಕೊಂಡು ಬಂದ ಬಾಲಕ : ಉಪ್ಪಿನಂಗಡಿ ಪೊಲೀಸರಿಗೆ ಒಪ್ಪಿಸಿದ ಬೆಳ್ತಂಗಡಿ ಶಿಕ್ಷಕಿಯರು

ಬೆಳ್ತಂಗಡಿ: ಅ.2 ರಂದು 13ವರ್ಷದ ಬಾಲಕ ಹಾಸನ ಮೂಲದ ಕೊಪ್ಪ ದ ಸಂಜಯ್ ಎಂಬವನು ಮನೆಯಿಂದ ತಪ್ಪಿಸಿಕೊಂಡು ಬಂದಿದ್ದು ಉಪ್ಪಿನಂಗಡಿ ಬಸ್ ನಿಲ್ದಾಣ ದಲ್ಲಿ ತಿರುಗಾಡಿಕೊಂಡಿದ್ದನ್ನು ಬೆಳ್ತಂಗಡಿ ತಾಲೂಕಿನ ಕಡವಿನಬಾಗಿಲು ಅಂಗನವಾಡಿ ಶಿಕ್ಷಕಿ ರಾಜೀವಿ ಕೆ ಸಿ (ಬೆಳ್ತಂಗಡಿ ತಾಲೂಕಿನಸ್ವತಂತ್ರ ಸಂಘ ದ ಅಧ್ಯಕ್ಷರು )ಹಾಗೂ ಶಿಕ್ಷಕಿ ಯರಾದ ಶಶಿಪ್ರಭಾ, ಪದ್ಮಾವತಿ ಇವರು ಬಾಲಕ ನನ್ನು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ, ಪೊಲೀಸರಿಗಪ್ಪಿಸಿದರು. ಅಲ್ಲಿಂದ ಮಂಗಳೂರು ಮಕ್ಕಳ ರಕ್ಷಣಾ ಘಟಕ ಕ್ಕೆ ಕಳುಹಿಸುವ ವ್ಯವಸ್ಥೆ ಯನ್ನು ಮಾಡಲಾಯಿತು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೂತನ ಅಧ್ಯಕ್ಷರಾಗಿ ಜೆಸಿ ಆಶಾಲತಾ ಪ್ರಶಾಂತ ಆಯ್ಕೆ

Suddi Udaya

ವಿ. ಹಿಂ. ಪ, ಬಜರಂಗದಳ ಪದ್ಮುಂಜ ಘಟಕದಿಂದ ಪದ್ಮುಂಜ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ವಚ್ಛತಾ ಆಂದೋಲನ

Suddi Udaya

ಕಳೆಂಜ: ಶಿಬರಾಜೆಯ ಬ್ರಹ್ಮಲಿಂಗ ದೇವರಿಗೆ ವೃಶ್ಚಿಕ ಸಂಕ್ರಮಣದ ಪ್ರಯುಕ್ತ ವಿಶೇಷ ಅಭಿಷೇಕ ಪೂಜೆ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ:ಸಹಕಾರಿ ಭಾರತಿ ಬಿಜೆಪಿ ಬೆಂಬಲಿತ- 11 ಸ್ಥಾನ ಸೌಹಾರ್ದ ಸಹಕಾರಿ ಬಂಧುಗಳ ಒಕ್ಕೂಟಕ್ಕೆ 1- ಸ್ಥಾನ: ನ್ಯಾಯಾಲಯದ ಆದೇಶದಂತೆ ಫಲಿತಾಂಶ ಘೋಷಣೆಗೆ ತಡೆ

Suddi Udaya

ಬೆಳಾಲಿನಲ್ಲಿ ಎಸ್ ಡಿ ಎಂ ಎನ್ ಎಸ್ ಎಸ್ ಶಿಬಿರದ ಸಮಾರೋಪ

Suddi Udaya

ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಅನುಗ್ರಹ ಸಮಾಗಮ 2025

Suddi Udaya
error: Content is protected !!