July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಅ.7: ವಾಣಿ ಶಿಕ್ಷಣ ಸಂಸ್ಥೆಯಲ್ಲಿ ವಾಣಿ ವಿದ್ಯಾ ಸಮ್ಮಾನ್, ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ

ಬೆಳ್ತಂಗಡಿ: ವಾಣಿ ಶಿಕ್ಷಣ ಸಂಸ್ಥೆಯಲ್ಲಿ ವಾಣಿ ವಿದ್ಯಾ ಸಮ್ಮಾನ್ ಶಿಕ್ಷಕ ಪ್ರಶಸ್ತಿ ಪ್ರಧಾನ ಸಮಾರಂಭ ಅ.7 ರಂದು ವಾಣಿ ಶಿಕ್ಷಣ ಸಂಸ್ಥೆಗಳ ಸಭಾಂಗಣದಲ್ಲಿ ನಡೆಯಲಿದೆ.

ವಿಧಾನ ಪರಿಷತ್ ಶಾಸಕ ಎಸ್.ಎಲ್. ಭೋಜೇಗೌಡ ಉದ್ಘಾಟನೆ ಮಾಡಲಿದ್ದಾರೆ.

ವಾಣಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ ಅಧ್ಯಕ್ಷತೆ ವಹಿಸಲಿದ್ದಾರೆ. ನಾವೂರು ಆರೋಗ್ಯ ಕ್ಲಿನಿಕ್ ನ ಡಾ. ಪ್ರದೀಪ್ ದಿಕ್ಕೂಚಿ ಭಾಷಣ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ರಾಜೇಶ್ವರಿ ಹೆಚ್.ಹೆಚ್, ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ, ವಾಣಿ ಶಿಕ್ಷಣ ಸಂಸ್ಥೆಗಳ ಗೌರವಾಧ್ಯಕ್ಷ ಹೆಚ್ ಪದ್ಮ ಗೌಡ, ವಾಣಿ ಶಿಕ್ಷಣ ಸಂಸ್ಥೆಗಳ ಮಾಜಿ ಅಧ್ಯಕ್ಷ ಜಿ. ಸೋಮೇಗೌಡ, ವಾಣಿ ಶಿಕ್ಷಣ ಸಂಸ್ಥೆಗಳ ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ ಉಪಸ್ಥಿತರಿರುವರು.

Related posts

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ವಿರೋಧಿಸಿ ಪಟ್ಟಣ ಪ೦ಚಾಯತ್ ಎದುರು ಪ್ರತಿಭಟನೆ

Suddi Udaya

ಶಿರ್ತಾಡಿ : ಕಾರು ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾತ: ಆಕ್ಟಿವಾ ಸವಾರೆ, ಶಿಕ್ಷಕಿ ಮೃತ್ಯು

Suddi Udaya

ರುಡ್‌ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಸಮಾರೋಪ

Suddi Udaya

ಕನ್ಯಾಡಿ 2 ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಹಾಗೂ “ಪೋಷಕರ – ಶಿಕ್ಷಕರ ಸಭೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಅಧ್ಯಕ್ಷತೆ ಮತ್ತು ಸಂಸದೀಯ ಕಾರ್ಯವಿಧಾನಗಳ ತರಬೇತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಎಸ್ ಡಿ ಎಮ್ ಶಾಲೆಯಲ್ಲಿ ಸ್ಕೌಟ್ಸ್ ಗೈಡ್ಸ್ ಗಳ ಬೇಸಿಗೆ ಶಿಬಿರ

Suddi Udaya
error: Content is protected !!