23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಲ್ಮಂಜ: ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ಧ್ವಜಸ್ತಂಭ ಸ್ಥಾಪನೆಗೆ ಸಿದ್ದಗೊಳಿಸಿದ ಕಲ್ಲಿನ ಕೆತ್ತನೆ ಕಾರ್ಯಕ್ಕೆ ಚಾಲನೆ

ಕಲ್ಮoಜ : ಇಲ್ಲಿಯ ಸಂಗಮ ಕ್ಷೇತ್ರ, ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಡಿ.05 ರಂದು ಧ್ವಜಸ್ತoಭ ಸ್ಥಾಪನೆಗೆ ಸಿದ್ದಗೊಳಿಸಿದ ಕಲ್ಲಿಗೆ ವಿಜಯ ದಶಮಿಯ ಪುಣ್ಯ ದಿನದಂದು ಕ್ಷೇತ್ರದ ವತಿಯಿಂದ ಅರ್ಚಕರಾದ ರಾಜೇಶ್ ಹೊಳ್ಳ ರವರು ಕ್ಷೇತ್ರದಿಂದ ತೀರ್ಥ ಪ್ರೋಕ್ಷಣೆ ಹಾಗೂ ಪೂಜೆ ಮಾಡಿ ಕೆತ್ತನೆ ಕಾರ್ಯಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಶ್ರೀಮತಿ ಸುಕನ್ಯಾ ಮತ್ತು ಡಿ. ಜಯರಾಮ್ ರಾವ್ ಮತ್ತು ಮಕ್ಕಳು, ಹಾಗೂ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು, ಸದಸ್ಯರು ಹಾಗೂ ಶಿಲ್ಪಿಗಳಾದ ಸುಧಾಕರ್ ಡೋಂಗ್ರೆ ಮತ್ತು ಶಿಲ್ಪಿ ಬಳಗದವರು ಉಪಸ್ಥಿತರಿದ್ದರು.

Related posts

ಸಹಾಯ ಹಸ್ತ –ಸೇವಾಧಾಮದಿಂದ ಪುನಶ್ಚೇತನಗೊಂಡ ದಿವ್ಯಾಂಗರಿಂದ ತಯಾರಿಸಲಾದ ಉತ್ಪನ್ನಗಳ ಮಾರಾಟ ಯೋಜನೆ

Suddi Udaya

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಕೊಕ್ಕಡ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ಪ್ರಶಸ್ತಿ

Suddi Udaya

ಚಾರ್ಮಾಡಿ ಘಾಟಿಯ 7ನೇ ತಿರುವಿನಲ್ಲಿ ವಾಹನ ಸವಾರರಲ್ಲಿ ಭೀತಿ ಹುಟ್ಟಿಸಿದ ಒಂಟಿ ಸಲಗ

Suddi Udaya

ಬಸ್ಸಿನಿಂದ ಬಿದ್ದ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ ಧಾಮಿಕ ಮುಖಂಡ ಕಿರಣ್‌ಚಂದ್ರ ಪುಷ್ಪಗಿರಿ

Suddi Udaya

ಪಟ್ರಮೆ ಗೆಳೆಯರ ಬಳಗದಿಂದ ಗಣೇಶ ಚತುರ್ಥಿ ಪ್ರಯುಕ್ತ ಅನಾರು ಶಾಲೆಯಲ್ಲಿ ಶ್ರಮದಾನ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಗಣರಾಜ್ಯೋತ್ಸವ

Suddi Udaya
error: Content is protected !!