32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಆರು ಮಂದಿ ಯೂಟ್ಯೂಬರ್ ಗಳಿಗೆ ಎಸ್.ಐ.ಟಿ ಬುಲಾವ್

ಬೆಳ್ತಂಗಡಿ : ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು. ಎಸ್.ಐ.ಟಿ ಕಚೇರಿಗೆ ಆರು ಮಂದಿ ಯೂಟ್ಯೂಬರ್ ಗಳು ಅ.3 ರಂದು ವಿಚಾರಣೆಗೆ ಹಾಜರಾಗಲು ನೋಟಿಸ್ ಜಾರಿ ಮಾಡಿದ್ದಾರೆ. ಜೊತೆಯಲ್ಲಿ ಹೋರಾಟಗಾರ ಜಯಂತ್.ಟಿ ಮಗ ಜೀವನ್ ಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ‌.

ಯೂಟ್ಯೂಬರ್ ಗಳಾದ ಡಿ ಟಾಸ್ಕ್ ಯೂಟ್ಯೂಬರ್ ದಿನೇಶ್, ದೂತ ಯೂಟ್ಯೂಬರ್ ಸಮೀರ್.ಎಮ್.ಡಿ , ಸಂಚಾರಿ ಸ್ಟೂಡಿಯೋ ಯೂಟ್ಯೂಬರ್ ಸಂತೋಷ್ ಕಡಬ,ಕುಡ್ಲ ರಾಮ್ ಪೇಜ್ ಯೂಟ್ಯೂಬರ್ ಅಜಯ್ ಅಂಚನ್, ಯುನೈಟೆಡ್ ಮೀಡಿಯಾ ಯೂಟ್ಯೂಬರ್ ಅಭಿಷೇಕ್ ಸೇರಿ ಒಟ್ಟು ಆರು ಮಂದಿಗೆ ನೋಟಿಸ್ ಜಾರಿ ಮಾಡಿದ್ದಾರೆ.

ಹೋರಾಟಗಾರ ಜಯಂತ್.ಟಿ ಮಗ ಜೀವನ್ ಬುರುಡೆ ಪ್ರಕರಣದ ಆರೋಪಿ ಚಿನ್ನಯ್ಯನ ವಿಡಿಯೋ ಮಾಡಿದ ಪ್ರಕರಣಕ್ಕೆ ವಿಚಾರಣೆ ಮಾಡಲು ನೋಟಿಸ್ ಜಾರಿ ಮಾಡಿದ್ದಾರೆ ಎನ್ನಲಾಗಿದೆ.

Related posts

ಬ್ರಹ್ಮಶ್ರೀ ನಾರಾಯಣ ಗುರು ಮತ್ತು ಗಾಂಧಿ ಸಂವಾದ ಶತಮಾನದ ಆಚರಣೆ: ಬೆಳ್ತಂಗಡಿಯಲ್ಲಿ ಪೂರ್ವಭಾವಿ ಸಭೆ

Suddi Udaya

ಜು.26: ಅಭಯ ಆಸ್ಪತ್ರೆಯಲ್ಲಿ ಉಚಿತ ಜನರಲ್ ಸರ್ಜರಿ ತಪಾಸಣಾ ಶಿಬಿರ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ರವೀಂದ್ರ ಪೂಜಾರಿ ಬಾಂದೋಟ್ಟು ಆಯ್ಕೆ

Suddi Udaya

ಸವಣಾಲು : ಮಂಜದಬೆಟ್ಟು ನಿವಾಸಿ ನಾರಾಯಣ ಆಚಾರ್ಯ ನಿಧನ

Suddi Udaya

ಕನ್ಯಾಡಿ : ಶ್ರೀ ರಾಮ ಕ್ಷೇತ್ರದಲ್ಲಿ ಚಂದ್ರಮಂಡಲ ರಥೋತ್ಸವ

Suddi Udaya

ರಾಷ್ಟ್ರೀಯ ಆವಿಷ್ಕಾರ್ ಅಭಿಯಾನ ರಸಪ್ರಶ್ನೆ ಕ್ವಿಜ್ ಸ್ಪರ್ಧೆ: ಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿನಿ ಕು. ಮನ್ವಿ.ಕೆ. ಆರ್ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ

Suddi Udaya
error: Content is protected !!