23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತೋಟಗಾರಿಕೆ ಇಲಾಖೆ ವತಿಯಿಂದ ವಿವಿಧ ಕೃಷಿ ಯಂತ್ರೋಪಕರಣಗಳ ಪ್ರಾತ್ಯಕ್ಷತೆ ಹಾಗೂ ಅಡಿಕೆ ಮರ ಹತ್ತುವ ಯಂತ್ರ ವಿತರಣೆ

ಬೆಳ್ತಂಗಡಿ : 2025-2026ನೇ ಸಾಲಿನ ಕೇಂದ್ರ ಪುರಸ್ಕೃತ ಕೃಷಿ ಯಾಂತ್ರೀಕರಣ ಉಪ ಅಭಿಯಾನ (SMAM) ಯೋಜನೆಯಡಿ ತೋಟಗಾರಿಕೆ ಇಲಾಖೆ ಬೆಳ್ತಂಗಡಿ ವತಿಯಿಂದ ವಿವಿಧ ಕೃಷಿ ಯಂತ್ರೋಪಕರಣಗಳ ಪ್ರಾತ್ಯಕ್ಷತೆ ಹಾಗೂ ರೂ.75000 ಸಹಾಯಧನದಲ್ಲಿ ತಾಲೂಕಿನ 56 ಜನ ಅರ್ಹ ಫಲಾನುಭವಿಗಳಿಗೆ ಮೆನೆಬ್ಸ್ ಇಂಜಿನಿಯರಿಂಗ್ ಸಲ್ಯೂಷನ್ಸ್ ಶಿವಮೊಗ್ಗ ಕಂಪೆನಿಯವರು ತಯಾರಿಸಿದ ಅಡಿಕೆ ಮರ ಹತ್ತುವ ಯಂತ್ರವನ್ನು ಶಾಸಕ ಹರೀಶ್ ಪೂಂಜರವರು ವಿತರಿಸಿದರು.

Related posts

ಉಜಿರೆ: ಎಸ್.ಡಿ.ಎಮ್ ಕಾಲೇಜಿನಲ್ಲಿ ವಿಶ್ವ ದೂರಸಂಪರ್ಕ ದಿನ: ವಿಶೇಷ ಉಪನ್ಯಾಸ

Suddi Udaya

ಶಿಶಿಲ: ಬರ್ಗುಳ ಕಿಂಡಿ ಅಣೆಕಟ್ಟು ಬಳಿ ಸಾವಿರಾರು ಮೀನುಗಳ ಮಾರಣ ಹೋಮ: ಮೈಲುತುತ್ತು ಬಳಸಿ ಮೀನು ಹಿಡಿಯಲು ಯತ್ನಿಸಿದ ಕಿಡಿಗೇಡಿಗಳು

Suddi Udaya

ಅರಸಿನಮಕ್ಕಿ: “ಶ್ರೀನಿಧಿ ಜನಸೇವಾ ಕೇಂದ್ರ”ದಲ್ಲಿ ಬ್ಯಾಂಕ್ ಆಫ್ ಬರೋಡಾದ ವ್ಯವಹಾರ ಸೌಲಭ್ಯ ಉದ್ಘಾಟನೆ

Suddi Udaya

ಅರಸಿನಮಕ್ಕಿ ಶಿವಾನಿ ಸಂಜೀವಿನಿ ಒಕ್ಕೂಟದಲ್ಲಿ ಮೇಣದ ಬತ್ತಿ ಹಾಗೂ ದೀಪದ ಬತ್ತಿ ಮಾಡುವ ಪ್ರಾತ್ಯಕ್ಷಿಕೆ

Suddi Udaya

ಜಿನಭಜನಾ ಸ್ಪರ್ಧೆ :ಮಂಗಳೂರು ವಲಯ ಮಟ್ಟದಲ್ಲಿ ಅಳದಂಗಡಿ ತಂಡ ತೃತೀಯ ಸ್ಥಾನ

Suddi Udaya

ಮಿತ್ತಬಾಗಿಲು: ಮನೆಯ ಒಳಗೆ ಸುಮಾರು 10 ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಅರಣ್ಯಕ್ಕೆ ಬಿಟ್ಟ ಉರಗ ತಜ್ಞ ಸ್ನೇಕ್ ಜಾಯ್

Suddi Udaya
error: Content is protected !!