25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಪಿ.ಎಂ. ಶ್ರೀ ಸ.ಮಾ.ಹಿ.ಪ್ರಾ. ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಜನ್ಮದಿನಾಚರಣೆ

ಬೆಳ್ತಂಗಡಿ : ಗಾಂಧೀಜಿಯವರ ಸತ್ಯ ಅಹಿಂಸೆ ಮುಂತಾದ ಆದರ್ಶಗಳು ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿಯವರ ದೇಶ ಪ್ರೇಮ ನಮಗೆ ದಾರಿದೀಪವಾಗಿದ್ದು ಅದನ್ನು ನಮ್ಮ ಜೀವನದಲ್ಲಿ ಅನುಸರಿಸಿಕೊಂಡು ನಡೆಯಬೇಕೆಂದು ಶಾಲೆಯ ಹಿರಿಯ ಶಿಕ್ಷಕರಾದ ದಿನಕರ ಇವರು ಗಾಂಧಿ ಜಯಂತಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆಯ ಮಹತ್ವವನ್ನು ತಿಳಿಸಿದರು.

ಕಾರ್ಯಕ್ರಮವು ಶಾಲೆಯ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ನಂತರ ಗಾಂಧೀಜಿಯವರ ಭಾವಚಿತ್ರಕ್ಕೆ ಹಿರಿಯ ಶಿಕ್ಷಕ ದಿನಾಕರ ಮತ್ತು ಎಸ್ ಡಿ ಎಂ ಸಿ ಸದಸ್ಯರಾದ ವಿಘ್ನೇಶ ಆಚಾರ್ಯ , ಲಕ್ಷ್ಮೀಶ ದೇವಾಡಿಗ ಮತ್ತು ಅಕ್ಷರ ದಾಸೋಹ ಅಡುಗೆಯ ಸಹಾಯಕರು ಶ್ರೀಮತಿ ಮೀನಾಕ್ಷಿ, ಶ್ರೀಮತಿ ನಲಿನಿ, ಶಾಲೆಯ ವಿದ್ಯಾರ್ಥಿನಿ ಪ್ರಿಯಾ ಆಚಾರ್ಯ ವಿದ್ಯಾರ್ಥಿ ಪ್ಯಾರಿಸ್ ಅಲಿ ಮತ್ತು ಹಳೆ ವಿದ್ಯಾರ್ಥಿ ಫೈರೋಜ್ ಪುಷ್ಪಾರ್ಚನೆ ಸಲ್ಲಿಸಿದರು.

Related posts

ರುಡ್ ಸೆಟ್ ಸಂಸ್ಥೆಯ ಶಿಬಿರಾರ್ಥಿಗಳಿಂದ ಸ್ವಚ್ಛತಾ ಹಿ ಸೇವಾ ಅಭಿಯಾನ

Suddi Udaya

ಬಿಜೆಪಿ ದ.ಕ. ಜಿಲ್ಲೆಯ ಸಾಮಾಜಿಕ ಮಾಧ್ಯಮ ಪ್ರಕೋಷ್ಠ ಜಿಲ್ಲಾ ಸಮಿತಿಗೆ ಸದಸ್ಯರಾಗಿ ಸುಪ್ರೀತ್ ಜೈನ್ ಅಳದಂಗಡಿ

Suddi Udaya

ಕಲ್ಮಂಜ: ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿ ಹಾಗೂ ವಾರ್ಷಿಕ ಜಾತ್ರೋತ್ಸವ ಸಮಿತಿಯ ಪೂರ್ವಭಾವಿ ಸಭೆ

Suddi Udaya

ಕಾಶಿಬೆಟ್ಟುನಲ್ಲಿ ರಸ್ತೆ ಮಧ್ಯೆ ಕೈಕೊಟ್ಟ ಟ್ರಕ್: ತಾಸುಗಟ್ಟಲೆ ವಾಹನ ಬ್ಲಾಕ್

Suddi Udaya

ಹಿರಿಯ ಯಕ್ಷಗಾನ ಕಲಾವಿದ, ಪಾತಾಳ ವೆಂಕಟರಮಣ ಭಟ್ ಹೃದಯಾಘಾತದಿಂದ ನಿಧನ

Suddi Udaya

ಧರ್ಮಸ್ಥಳದ ಹೇಮಾವತಿ ವಿ ಹೆಗ್ಗಡೆಯವರಿಂದ ಹತ್ಯಡ್ಕದಲ್ಲಿ ವಾತ್ಸಲ್ಯ ಮನೆ ಹಸ್ತಾಂತರ

Suddi Udaya
error: Content is protected !!