September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಗ್ಗ ಗುತ್ತು ಮನೆಯಲ್ಲಿ ವೈಭವದ ನವರಾತ್ರಿ ಪೂಜೆ

ಕರಾಯ: ಮುಗ್ಗ ಗುತ್ತು ಕುಟುಂಬಸ್ಥರ ಟ್ರಸ್ಟ್ ವತಿಯಿಂದ ವೈಭವದ ನವರಾತ್ರಿ ಪೂಜೆಯು ಸೆ. 22ರಿಂದ ಸೆ.30 ರವರೆಗೆ ಮುಗ್ಗ ಗುತ್ತು ಮನೆಯಲ್ಲಿ ನಡೆಯಿತು.

ಈ ವೇಳೆ ಮಂಗಳೂರು ವಿದ್ಯುತ್ ಪ್ರಸರಣ ನಿಗಮದ ಅಧ್ಯಕ್ಷರಾಗಿ ಆಯ್ಕೆಯಾದ ಕುಟುಂಬದ ಟ್ರಸ್ಟ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ರವರಿಗೆ ಟ್ರಸ್ಟ್ ವತಿಯಿಂದ ಸನ್ಮಾನಿಸಲಾಯಿತು.

ಸಂಜೆ ತುಳಸಿ ಪೂಜೆ, ಭಜನಾ ಸೇವೆಯು ನಡೆಯಿತು.

Related posts

ಆ.11: ಬೆಳ್ತಂಗಡಿ ತೋಟಗಾರಿಕೆ ಇಲಾಖೆ ವತಿಯಿಂದ ಬಾರ್ಯ ಹಾಗೂ ಪುತ್ತಿಲ ಗ್ರಾಮದ ರೈತರಿಗೆ ಅಡಿಕೆ ಎಲೆಚುಕ್ಕೆ ರೋಗ ಹಾಗೂ ಇಲಾಖೆ ಯೋಜನೆಗಳ ಬಗ್ಗೆ ಮಾಹಿತಿ

Suddi Udaya

ಬಡಗಕಾರಂದೂರು : ಶಾಲಾ ಮಟ್ಟದ ‘ಕೋಡ್ ಕ್ರಾಫ್ಟ್ ವಿಜ್ಞಾನ ಮೇಳ’ ಸಂಪನ್ನ

Suddi Udaya

ಉಜಿರೆ: ಹಳೆಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ

Suddi Udaya

ಕಣಿಯೂರು ಮಹಾಶಕ್ತಿ ಕೇಂದ್ರದ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜರಿಂದ ಚುನಾವಣಾ ಪ್ರಚಾರ

Suddi Udaya

ಕುಂದಾಪುರ : ಚಾಲಕನ ನಿಯಂತ್ರಣ ತಪ್ಪಿ ಭೀಕರ ರಸ್ತೆ ಅಪಘಾತ: ಪಡಂಗಡಿ ನಡಿಬೆಟ್ಟು ನೇಮಿರಾಜ ಶೆಟ್ಟಿಯವರ ಮೊಮ್ಮಗ ಪ್ರದ್ಯೋತ್ ಮೃತ್ಯು

Suddi Udaya
error: Content is protected !!