23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟೀಯ ಸ್ವಯಂ ಸೇವಕ ಸಂಘ ಕೊಕ್ಕಡ ಮಂಡಲದಿಂದ ವಿಜಯ ದಶಮಿ ಆಚರಣೆ

ಕೊಕ್ಕಡ : ರಾಷ್ಟ್ರೀಯ ಸ್ವಯಂಸೇವಕ ಸಂಘದ ಕೊಕ್ಕಡ ಮಂಡಲದ ವಿಜಯದಶಮಿ ಉತ್ಸವವು ಕೊಕ್ಕಡ ಶ್ರೀರಾಮ ಸೇವಾ ಮಂದಿರದಲ್ಲಿ ಕೊಕ್ಕಡ ಮತ್ತು ಪಟ್ರಮೆ ಗ್ರಾಮಗಳನ್ನೊಳಗೊಂಡ ಕೊಕ್ಕಡ ಮಂಡಲದ ಸ್ವಯಂಸೇವಕರು ಮತ್ತು ಸಜ್ಜನ ಬಂಧುಗಳು, ಮಾತಾ ಭಗಿನಿಯರು ಪಾಲ್ಗೊಳ್ಳುವುದರ ಮೂಲಕ ನಡೆಯಿತು.

ಕೊಕ್ಕಡ ಮಂಡಲದ ಸ್ವಯಂಸೇವಕರು ಸಂಘದ ಗಣವೇಶವನ್ನು ಧರಿಸಿ ಬಂದು ಸಂಘದ ಉಪವಿಷ್ಟ ವ್ಯಾಯಮದಲ್ಲಿ ತೊಡಗಿಸಿಕೊಂಡರು. ವಿಜಯದಶಮಿ ಉತ್ಸವದ ಅಧ್ಯಕ್ಷತೆಯನ್ನು ನಿವೃತ್ತ ಸೇನಾನಿ ಶ್ರೀಜಿತ್ ಪಡ್ಡಡ್ಕ ವಹಿಸಿದ್ದರು. ಬೌದ್ಧಿಕನ್ನು ಗುರುವಾಯನಕೆರೆಯ ಎಕ್ಸೆಲ್ ಕಾಲೇಜಿನ ಪ್ರಾಂಶುಪಾಲರಾದ ಪ್ರಜ್ವಲ್ ಕಜೆ ಇವರು ನೆರವೇರಿಸಿಕೊಟ್ಟರು. ಮುಖ್ಯ ಶಿಕ್ಷಕ. ಮಹೇಶ್, ಪ್ರಾರ್ಥನೆ ತೇಜಸ್, ಸ್ವಾಗತ ಮತ್ತು ಪರಿಚಯ ಪುರಂದರ ಕಡೀರ, ಹಾಗೂ ಧನ್ಯವಾದವನ್ನು ಹರೀಶ್ ಅಪ್ರೋಡಿ ಇವರುಗಳು ನೆರವೇರಿಸಿದರು. ವೈಯಕ್ತಿಕ ಗೀತೆ ಯನ್ನು ವಿಕ್ರಮ್ ಮರುವಂತಿಲ ಹಾಡಿದರು.
ಅಮೃತವಚನವನ್ನು ಶ್ರೇಯಸ್ ಕಡೀರ ವಾಚಿಸಿದರು. ಮಂಡಲ ಕಾರ್ಯವಾಹ ಸುದರ್ಶನ್ ಹಿತ್ತಿಲು ನಿರೂಪಿಸಿದರು.

Related posts

ಬೆನಕ ಆಸ್ಪತ್ರೆ ಮತ್ತು ಸೇವಾಭಾರತಿ ಸಂಸ್ಥೆಗಳ ನಡುವೆ ಒಡಂಬಡಿಕೆ ವಿನಿಮಯ

Suddi Udaya

ಕಾಲೇಜಿಗೆ ಬರುತ್ತಿದ್ದ ವಿದ್ಯಾರ್ಥಿನಿಯ ಅಪಹರಣಕ್ಕೆ ಯತ್ನ ಪ್ರಕರಣಕ್ಕೆ ಹೊಸ ತಿರುವು

Suddi Udaya

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದ ಬೀಗ ಮುರಿದು ಒಳನುಗ್ಗಿದ ಕಳ್ಳರು: ನಾಲ್ಕು ಕಾಣಿಕೆ ಡಬ್ಬಿಗಳ ಕಳವು

Suddi Udaya

ಕೊಕ್ಕಡ: ಅನುಚಿತ ವರ್ತನೆ, ಹಲ್ಲೆ ಆರೋಪ: ಕೊಕ್ಕಡ ಹಾಗೂ ನೆಲ್ಯಾಡಿ ಮಹಿಳೆಯರಿಂದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ “ತನ್’ಶೀತ್ವ್” ದ‌ಅ್‌ವಾ ಕ್ಯಾಂಪ್

Suddi Udaya

ಹಿಂದೂ ಸಂಘಟನೆಯ ಮುಖಂಡ ಅರುಣ್ ಕುಮಾರ್ ಪುತ್ತಿಲ್ಲ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಸಂಸ್ಥೆಗೆ ಭೇಟಿ: ಆತ್ಮೀಯವಾಗಿ ಬರಮಾಡಿಕೊಂಡು ಗೌರವಿಸಿದ ಸಂಸ್ಥೆಯ ಮಾಲಕರಾದ ಕೆ.ಮೋಹನ್ ಕುಮಾರ್

Suddi Udaya
error: Content is protected !!