September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಶ್ರೀ ಶಾರದಾ ಟ್ರಸ್ಟ್ ವತಿಯಿಂದ ವೇಣೂರು ಸ.ಪ್ರೌ. ಶಾಲಾ ಶಿಕ್ಷಕ ರವೀಂದ್ರ ಕೆ. ರವರಿಗೆ ಸನ್ಮಾನ

ವೇಣೂರು: ಶ್ರೀ ಶಾರದಾ ಟ್ರಸ್ಟ್ ವೇಣೂರು ಇವರ ವತಿಯಿಂದ ನಡೆದ 21 ವರ್ಷದ ಶ್ರೀ ಶಾರದೋತ್ಸವದಲ್ಲಿ ವೇಣೂರು ಸರಕಾರಿ ಪ್ರೌಢ ಶಾಲಾ ಶಿಕ್ಷಕ ರವೀಂದ್ರ ಕೆ. ಇವರನ್ನು ಸನ್ಮಾನಿಸಲಾಯಿತು.

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ವೇಣೂರು ಸರಕಾರಿ ಪ್ರೌಢ ಶಾಲೆಯು ಪ್ರಥಮ ಸ್ಥಾನ ಗಳಿಸಿದ್ದು ಹಾಗೂ ವೇಣೂರು ಸರಕಾರಿ ಪ್ರೌಢ ಶಾಲೆ ಅಭಿವೃದ್ಧಿ ದೃಷ್ಟಿಯಲ್ಲಿ ಸಮಗ್ರ ಅಭಿವೃದ್ಧಿಯನ್ನು ಪಡಿಸಿರುವ ಇವರ ಸೇವೆಯನ್ನು ಗುರುತಿಸಿ ಸನ್ಮಾನಿಸಲಾಯಿತು.

Related posts

ವೇಣೂರು: ಪಡ್ಡಂದಡ್ಕ ಕಟ್ಟೆ ನಿವಾಸಿ ಪ್ರಗತಿಪರ ಕೃಷಿಕ ಕೆ ಮಹಮ್ಮದ್ ನಿಧನ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂ.ಮಾ. ಶಾಲೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ವಿ.ಹಿ.ಪ ಬಜರಂಗದಳ ಕಳೆಂಜ ಘಟಕದ ವತಿಯಿಂದ ದತ್ತಮಾಲಧಾರಣೆಗೆ ಚಾಲನೆ

Suddi Udaya

ಪತ್ರಕರ್ತ, ಭುವನೇಶ್ ಗೇರುಕಟ್ಟೆ ರವರಿಗೆ ಮಾತೃವಿಯೋಗ

Suddi Udaya

ಕಣಿಯೂರು ಗ್ರಾ.ಪಂ. ಮಾಜಿ ಉಪಾಧ್ಯಕ್ಷೆ ಸರಸ್ವತಿ ಹೃದಯಾಘಾತದಿಂದ ನಿಧನ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜು: ಸಾಧಕರೊಂದಿಗೆ ಸಂವಾದ ಮತ್ತು ಸನ್ಮಾನ ಸಮಾರಂಭ

Suddi Udaya
error: Content is protected !!