23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಸಮುದಾಯ ಅಭಿವೃದ್ಧಿ ವಿಭಾಗದಿಂದ ಕೊಮೊಡೋ ವೀಲ್ ಚೈರ್ ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕು ಕಳೆಂಜ ಕಾಯರ್ತಡ್ಕ ಗ್ರಾಮದ ಸೌಜನ್ಯ ಸಂಘದ ಸದಸ್ಯರಾದ ರತ್ನರವರಿಗೆ ಬ್ರೈನ್ ಟ್ಯೂಮರ್ ಕಾಯಿಲೆಯಿಂದ ಬಳಲುತ್ತಿದ್ದು ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಕೊಮೊಡೋ ವೀಲ್ ಚೇರನ್ನು ಒದಗಿಸಲಾಯಿತು.

ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲಾ ಗೋರಕ್ಷ ಪ್ರಮುಖ್ ಗಣೇಶ್ ಕಳೆಂಜ, ಬೆಳ್ತಂಗಡಿ ಪ್ರಖಂಡ ತತ್ಸಂಗ ಪ್ರಮುಖ್ ಅಶೋಕ್, ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಉಮೇಶ್ ಕಳೆಂಜ ಹಾಗೂ ವಲಯ ಮೇಲ್ವಿಚಾರಕರಾದ ರವೀಂದ್ರ ಬಿ, ಸೇವಾಪ್ರತಿನಿಧಿ ಜನಾರ್ದನ ರವರು ಉಪಸ್ಥಿತರಿದ್ದರು.

Related posts

ಕಳಿಯ ಬದಿನಡೆ ದೈವಗಳಿಗೆ ವಾರ್ಷಿಕ ನೇಮೋತ್ಸವ

Suddi Udaya

ಗುರುವಾಯನಕೆರೆ ಸನ್ಯಾಸಿಕಟ್ಟೆ ಬಳಿ ಬೈಕ್ ಮತ್ತು ಟಿಪ್ಪರ್ ಡಿಕ್ಕಿ, ಬೈಕ್ ಸವಾರ ಸಾವು, ಇನ್ನೋರ್ವ ಗಂಭೀರ

Suddi Udaya

ಅರಸಿನಮಕ್ಕಿ: ನೇತ್ರಾಳ ನಿವಾಸಿ ಚೇತನ್ ದಾಮಲೆ ನಿಧನ

Suddi Udaya

ಶಿಬಾಜೆ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಬ್ರಹ್ಮಶ್ರೀ ನಾರಾಯಣ ಗುರು ಮತ್ತು ಗಾಂಧಿ ಸಂವಾದ ಶತಮಾನದ ಆಚರಣೆ: ಬೆಳ್ತಂಗಡಿಯಲ್ಲಿ ಪೂರ್ವಭಾವಿ ಸಭೆ

Suddi Udaya

ಇಂದು ಆನ್ ಸಿಲ್ಕ್ಸ್ ನಲ್ಲಿ ಸ್ಪೆಷಲ್ ಡಿಸ್ಕೌಂಟ್ ಸೇಲ್: ಪ್ರತೀ ಬ್ರ್ಯಾಂಡೆಡ್ ವಸ್ತ್ರಗಳಿಗೆ ಶೇ.35% ರಿಂದ 50% ಡಿಸ್ಕೌಂಟ್ ಸೇಲ್

Suddi Udaya
error: Content is protected !!