September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹಾಸನದಿಂದ ತಪ್ಪಿಸಿಕೊಂಡು ಬಂದ ಬಾಲಕ : ಉಪ್ಪಿನಂಗಡಿ ಪೊಲೀಸರಿಗೆ ಒಪ್ಪಿಸಿದ ಬೆಳ್ತಂಗಡಿ ಶಿಕ್ಷಕಿಯರು

ಬೆಳ್ತಂಗಡಿ: ಅ.2 ರಂದು 13ವರ್ಷದ ಬಾಲಕ ಹಾಸನ ಮೂಲದ ಕೊಪ್ಪ ದ ಸಂಜಯ್ ಎಂಬವನು ಮನೆಯಿಂದ ತಪ್ಪಿಸಿಕೊಂಡು ಬಂದಿದ್ದು ಉಪ್ಪಿನಂಗಡಿ ಬಸ್ ನಿಲ್ದಾಣ ದಲ್ಲಿ ತಿರುಗಾಡಿಕೊಂಡಿದ್ದನ್ನು ಬೆಳ್ತಂಗಡಿ ತಾಲೂಕಿನ ಕಡವಿನಬಾಗಿಲು ಅಂಗನವಾಡಿ ಶಿಕ್ಷಕಿ ರಾಜೀವಿ ಕೆ ಸಿ (ಬೆಳ್ತಂಗಡಿ ತಾಲೂಕಿನಸ್ವತಂತ್ರ ಸಂಘ ದ ಅಧ್ಯಕ್ಷರು )ಹಾಗೂ ಶಿಕ್ಷಕಿ ಯರಾದ ಶಶಿಪ್ರಭಾ, ಪದ್ಮಾವತಿ ಇವರು ಬಾಲಕ ನನ್ನು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ, ಪೊಲೀಸರಿಗಪ್ಪಿಸಿದರು. ಅಲ್ಲಿಂದ ಮಂಗಳೂರು ಮಕ್ಕಳ ರಕ್ಷಣಾ ಘಟಕ ಕ್ಕೆ ಕಳುಹಿಸುವ ವ್ಯವಸ್ಥೆ ಯನ್ನು ಮಾಡಲಾಯಿತು.

Related posts

ಲಾಯಿಲ ಶ್ರೀ ರಾಘವೇಂದ್ರ ಮಠದಲ್ಲಿ ಆರಾಧನಾ ಮಹೋತ್ಸವದ ಪೂರ್ವಭಾವಿ ಸಭೆ

Suddi Udaya

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ನಾವೂರು ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

Suddi Udaya

ಗೇರುಕಟ್ಟೆ: ಕೊರಂಜ ಸರಕಾರಿ ಶಾಲಾ ಪೋಷಕರ ಮತ್ತು ಹಿರಿಯ ವಿದ್ಯಾರ್ಥಿಗಳ ಸಭೆ: ಸಮಿತಿ ರಚನೆ

Suddi Udaya

ಶ್ರೀ ಚಾಮುಂಡೇಶ್ವರಿ ಕ್ಷೇತ್ರ, ಆರಿಕೋಡಿಯ ಧರ್ಮದರ್ಶಿ ಹರೀಶ್ ದಂಪತಿಗಳಿಂದ ತಮ್ಮ ಹುಟ್ಟುಹಬ್ಬದ ಪ್ರಯುಕ್ತ, ನಂದಗೋಕುಲ ಗೋಶಾಲೆಗೆ ಗೊಗ್ರಾಸಕ್ಕಾಗಿ ರೂ.25,000 ದೇಣಿಗೆ ಹಸ್ತಾಂತರ

Suddi Udaya

ಸೋಮಂತಡ್ಕ ಬಳಿ ಕಾರು- ಬೈಕ್ ನಡುವೆ ಭೀಕರ ರಸ್ತೆ ಅಪಘಾತ: ಯುವ ಪೋಟೋಗ್ರಾಫರ್ ಗಣೇಶ್ ಗೌಡ ಕಳೆಂಜ ಸಾವು

Suddi Udaya

ಹೊಕ್ಕಾಡಿಗೋಳಿ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳ

Suddi Udaya
error: Content is protected !!